ಬ್ರೇಕಿಂಗ್ ನ್ಯೂಸ್
06-08-21 03:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ಒಂದೆಡೆ ಕೊರೊನಾ ಮೂರನೇ ಅಲೆಯ ಆತಂಕದ ನಡುವಲ್ಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಆಗಸ್ಟ್ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞರು, ವೈದ್ಯಕೀಯ ತಜ್ಞರು ಮತ್ತು ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಭೆ ನಡೆಸಿದರು. ಸಭೆಯಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ ಹಂತದಲ್ಲಿ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗುತ್ತದೆ. ಎರಡು ಪಾಳಿಯಲ್ಲಿ ಶಾಲೆಗಳು ನಡೆಯಲಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಎರಡು ವಿಭಾಗಗಳನ್ನಾಗಿ ಮಾಡಿಕೊಂಡು ವಾರದಲ್ಲಿ ಮೂರು ದಿನಗಳ ಕಾಲ ಎರಡು ಪಾಳಿಯಲ್ಲಿ ತರಗತಿ ನಡೆಯಲಿದೆ ಎಂದಿದ್ದಾರೆ.
ಆಗಸ್ಟ್ ಅಂತ್ಯದಲ್ಲಿ ಕೊರೊನಾ ವೈಪರೀತ್ಯ ನೋಡಿಕೊಂಡು ಇತರೇ ಶಾಲೆಗಳ ಆರಂಭದ ವಿಚಾರದಲ್ಲಿ ನಿರ್ಧಾರಕ್ಕೆ ಬರಲಾಗುತ್ತದೆ. ಸೋಂಕಿನ ಪ್ರಮಾಣವನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಸೋಂಕು ತೀವ್ರತೆ ಕಡಿಮೆಯಾದರೆ, ಸಪ್ಟೆಂಬರ್ ತಿಂಗಳಿನಿಂದಲೇ ಪ್ರಾಥಮಿಕ ಶಾಲೆಗಳನ್ನು ಕೂಡ ಆರಂಭಿಸಲಾಗುವುದು ಎಂದಿದ್ದಾರೆ.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm