ಬ್ರೇಕಿಂಗ್ ನ್ಯೂಸ್
06-08-21 03:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ಒಂದೆಡೆ ಕೊರೊನಾ ಮೂರನೇ ಅಲೆಯ ಆತಂಕದ ನಡುವಲ್ಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಆಗಸ್ಟ್ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞರು, ವೈದ್ಯಕೀಯ ತಜ್ಞರು ಮತ್ತು ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಭೆ ನಡೆಸಿದರು. ಸಭೆಯಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ ಹಂತದಲ್ಲಿ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗುತ್ತದೆ. ಎರಡು ಪಾಳಿಯಲ್ಲಿ ಶಾಲೆಗಳು ನಡೆಯಲಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಎರಡು ವಿಭಾಗಗಳನ್ನಾಗಿ ಮಾಡಿಕೊಂಡು ವಾರದಲ್ಲಿ ಮೂರು ದಿನಗಳ ಕಾಲ ಎರಡು ಪಾಳಿಯಲ್ಲಿ ತರಗತಿ ನಡೆಯಲಿದೆ ಎಂದಿದ್ದಾರೆ.

ಆಗಸ್ಟ್ ಅಂತ್ಯದಲ್ಲಿ ಕೊರೊನಾ ವೈಪರೀತ್ಯ ನೋಡಿಕೊಂಡು ಇತರೇ ಶಾಲೆಗಳ ಆರಂಭದ ವಿಚಾರದಲ್ಲಿ ನಿರ್ಧಾರಕ್ಕೆ ಬರಲಾಗುತ್ತದೆ. ಸೋಂಕಿನ ಪ್ರಮಾಣವನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಸೋಂಕು ತೀವ್ರತೆ ಕಡಿಮೆಯಾದರೆ, ಸಪ್ಟೆಂಬರ್ ತಿಂಗಳಿನಿಂದಲೇ ಪ್ರಾಥಮಿಕ ಶಾಲೆಗಳನ್ನು ಕೂಡ ಆರಂಭಿಸಲಾಗುವುದು ಎಂದಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm