ಬ್ರೇಕಿಂಗ್ ನ್ಯೂಸ್
06-08-21 03:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ಒಂದೆಡೆ ಕೊರೊನಾ ಮೂರನೇ ಅಲೆಯ ಆತಂಕದ ನಡುವಲ್ಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಆಗಸ್ಟ್ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞರು, ವೈದ್ಯಕೀಯ ತಜ್ಞರು ಮತ್ತು ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಭೆ ನಡೆಸಿದರು. ಸಭೆಯಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ ಹಂತದಲ್ಲಿ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗುತ್ತದೆ. ಎರಡು ಪಾಳಿಯಲ್ಲಿ ಶಾಲೆಗಳು ನಡೆಯಲಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಎರಡು ವಿಭಾಗಗಳನ್ನಾಗಿ ಮಾಡಿಕೊಂಡು ವಾರದಲ್ಲಿ ಮೂರು ದಿನಗಳ ಕಾಲ ಎರಡು ಪಾಳಿಯಲ್ಲಿ ತರಗತಿ ನಡೆಯಲಿದೆ ಎಂದಿದ್ದಾರೆ.

ಆಗಸ್ಟ್ ಅಂತ್ಯದಲ್ಲಿ ಕೊರೊನಾ ವೈಪರೀತ್ಯ ನೋಡಿಕೊಂಡು ಇತರೇ ಶಾಲೆಗಳ ಆರಂಭದ ವಿಚಾರದಲ್ಲಿ ನಿರ್ಧಾರಕ್ಕೆ ಬರಲಾಗುತ್ತದೆ. ಸೋಂಕಿನ ಪ್ರಮಾಣವನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಸೋಂಕು ತೀವ್ರತೆ ಕಡಿಮೆಯಾದರೆ, ಸಪ್ಟೆಂಬರ್ ತಿಂಗಳಿನಿಂದಲೇ ಪ್ರಾಥಮಿಕ ಶಾಲೆಗಳನ್ನು ಕೂಡ ಆರಂಭಿಸಲಾಗುವುದು ಎಂದಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm