ಬ್ರೇಕಿಂಗ್ ನ್ಯೂಸ್
06-08-21 03:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ಒಂದೆಡೆ ಕೊರೊನಾ ಮೂರನೇ ಅಲೆಯ ಆತಂಕದ ನಡುವಲ್ಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಆಗಸ್ಟ್ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞರು, ವೈದ್ಯಕೀಯ ತಜ್ಞರು ಮತ್ತು ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಭೆ ನಡೆಸಿದರು. ಸಭೆಯಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ ಹಂತದಲ್ಲಿ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗುತ್ತದೆ. ಎರಡು ಪಾಳಿಯಲ್ಲಿ ಶಾಲೆಗಳು ನಡೆಯಲಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಎರಡು ವಿಭಾಗಗಳನ್ನಾಗಿ ಮಾಡಿಕೊಂಡು ವಾರದಲ್ಲಿ ಮೂರು ದಿನಗಳ ಕಾಲ ಎರಡು ಪಾಳಿಯಲ್ಲಿ ತರಗತಿ ನಡೆಯಲಿದೆ ಎಂದಿದ್ದಾರೆ.
ಆಗಸ್ಟ್ ಅಂತ್ಯದಲ್ಲಿ ಕೊರೊನಾ ವೈಪರೀತ್ಯ ನೋಡಿಕೊಂಡು ಇತರೇ ಶಾಲೆಗಳ ಆರಂಭದ ವಿಚಾರದಲ್ಲಿ ನಿರ್ಧಾರಕ್ಕೆ ಬರಲಾಗುತ್ತದೆ. ಸೋಂಕಿನ ಪ್ರಮಾಣವನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಸೋಂಕು ತೀವ್ರತೆ ಕಡಿಮೆಯಾದರೆ, ಸಪ್ಟೆಂಬರ್ ತಿಂಗಳಿನಿಂದಲೇ ಪ್ರಾಥಮಿಕ ಶಾಲೆಗಳನ್ನು ಕೂಡ ಆರಂಭಿಸಲಾಗುವುದು ಎಂದಿದ್ದಾರೆ.
15-07-25 12:27 pm
Bangalore Correspondent
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 11:38 am
Mangalore Correspondent
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am