ಬ್ರೇಕಿಂಗ್ ನ್ಯೂಸ್
06-08-21 03:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ಒಂದೆಡೆ ಕೊರೊನಾ ಮೂರನೇ ಅಲೆಯ ಆತಂಕದ ನಡುವಲ್ಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಆಗಸ್ಟ್ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ಸೋಂಕಿನ ಹೆಚ್ಚಳ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞರು, ವೈದ್ಯಕೀಯ ತಜ್ಞರು ಮತ್ತು ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಭೆ ನಡೆಸಿದರು. ಸಭೆಯಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ ಹಂತದಲ್ಲಿ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗುತ್ತದೆ. ಎರಡು ಪಾಳಿಯಲ್ಲಿ ಶಾಲೆಗಳು ನಡೆಯಲಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಎರಡು ವಿಭಾಗಗಳನ್ನಾಗಿ ಮಾಡಿಕೊಂಡು ವಾರದಲ್ಲಿ ಮೂರು ದಿನಗಳ ಕಾಲ ಎರಡು ಪಾಳಿಯಲ್ಲಿ ತರಗತಿ ನಡೆಯಲಿದೆ ಎಂದಿದ್ದಾರೆ.

ಆಗಸ್ಟ್ ಅಂತ್ಯದಲ್ಲಿ ಕೊರೊನಾ ವೈಪರೀತ್ಯ ನೋಡಿಕೊಂಡು ಇತರೇ ಶಾಲೆಗಳ ಆರಂಭದ ವಿಚಾರದಲ್ಲಿ ನಿರ್ಧಾರಕ್ಕೆ ಬರಲಾಗುತ್ತದೆ. ಸೋಂಕಿನ ಪ್ರಮಾಣವನ್ನು ಆಧರಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಸೋಂಕು ತೀವ್ರತೆ ಕಡಿಮೆಯಾದರೆ, ಸಪ್ಟೆಂಬರ್ ತಿಂಗಳಿನಿಂದಲೇ ಪ್ರಾಥಮಿಕ ಶಾಲೆಗಳನ್ನು ಕೂಡ ಆರಂಭಿಸಲಾಗುವುದು ಎಂದಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm