ಬ್ರೇಕಿಂಗ್ ನ್ಯೂಸ್
07-08-21 02:39 pm Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 7: ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಕಿಡಿಕಾರಿದ್ದಾರೆ. ಪಕ್ಷದವರೇ ನಮಗೆ ಮುಳ್ಳಾಗಿದ್ದಾರೆ. ನಾವು ಬೆಂಬಲಿಸಿ ಬೆಳೆಸಿದವರೇ ಮುಳ್ಳಾಗಿ ಪರಿಣಮಿಸಿದ್ದಾರೆ ಎಂದು ಹೇಳಿದ್ದಾರೆ.
ಪಕ್ಷದ ಮುಖಂಡರಿಂದಲೇ ನನಗೆ ತೊಂದರೆ ಆಯ್ತು. ಇಲ್ಲದಿದ್ರೆ ನನಗೆ ಸಚಿವ ಸ್ಥಾನ ಸಿಗುತ್ತಿತ್ತು. ಪಟ್ಟಿಯಲ್ಲಿ ನನ್ನ ಹೆಸರಿತ್ತು, ಕೊನೇ ಕ್ಷಣದಲ್ಲಿ ಕೈಬಿಟ್ಟಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲಿ ಎಂದು ಪರೋಕ್ಷವಾಗಿ ಶಾಪ ಹಾಕಿದ್ದಾರೆ.
1983ರಿಂದ ಬೇತಾಳವನ್ನು ಹಿಂದೆ ಕಟ್ಕೊಂಡು ಬಂದೆ. ಆ ಬೇತಾಳ ಚನ್ನಾಗಿ ಬೆಳೀತು, ಈಗ ನನಗೇ ತಲೆಗೆ ಹೊಡೀತಿದೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾರ್ಮಿಕ ನುಡಿಗಳನ್ನಾಡಿದ್ದಾರೆ.

24 ವರ್ಷದಿಂದ ಶಾಸಕನಾಗಿದ್ರೂ ಸಚಿವ ಸ್ಥಾನ ಸಿಗಲಿಲ್ಲ. ಇದು ನನಗೆ ಮಾತ್ರವಲ್ಲ, ಕೊಡಗಿನ ಜನರಿಗೂ ಬೇಸರ ತರಿಸಿದೆ. ಸಂಪುಟದಲ್ಲಿ ಸಾಮಾಜಿಕ ನ್ಯಾಯ ಆಗಿಲ್ಲ. ಕೊಡಗು ಸೇರಿ 13 ಜಿಲ್ಲೆಗೆ ಸಚಿವ ಸ್ಥಾನ ಸಿಗಲಿಲ್ಲ. ಮೊದಲ ಸುತ್ತಿನಲ್ಲಿ ಸಚಿವನಾಗಿ ಮಾಡದಿರಲು ನನ್ನಲ್ಲೇನು ಕೊರತೆಯಿತ್ತು? ಎಂದು ಪಕ್ಷದ ವರಿಷ್ಠರನ್ನು ಅಪ್ಪಚ್ಚು ಪ್ರಶ್ನೆ ಮಾಡಿದ್ದಾರೆ.
ಕೋವಿಡ್ ಸೆಂಟರ್ಗೆ ಭೇಟಿ ನೀಡಿದ ಮೊದಲ ಶಾಸಕ ನಾನು. ಪಿಪಿಇ ಕಿಟ್ ಹಾಕಿ ಸೋಂಕಿತರಿಗೆ ಧೈರ್ಯ ಹೇಳಿದ್ದೇನೆ. ಆನಂತರ ಅನೇಕರು ಹೋಗಿದ್ದಾರೆ. ಜನತೆಯನ್ನು ನಾನು ಕೈಬಿಡಲ್ಲ, ಜನರ ಮನಸ್ಸಿನಲ್ಲಿ ನಾನಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಜಿಲ್ಲೆ ಕೊಡಗು ಮಾಡಿದ್ದೇವೆ. ಹಾಗಿದ್ದರೂ ನಮ್ಮನ್ನು ಕಡೆಗಣಿಸಿದ್ದಾರೆ. ಇದು ದೊಡ್ಡ ತಪ್ಪು. ಮಡಿಕೇರಿ ಜನರಿಗೆ ಮಾಡಿದ ಅನ್ಯಾಯ ಎಂದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
Madikeri Appachu Ranjan disappointed about cabinet expansion slams party leaders
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm