ಬ್ರೇಕಿಂಗ್ ನ್ಯೂಸ್
07-08-21 03:14 pm Headline Karnataka News Network ಕರ್ನಾಟಕ
ಮೈಸೂರು, ಆಗಸ್ಟ್ 7: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮೈಸೂರು ಶಾಸಕ ರಾಮದಾಸ್ ಕೊನೆಗೂ ಆಕ್ರೋಶ ಹೊರಹಾಕಿದ್ದು ಆ ಒಬ್ಬ ವ್ಯಕ್ತಿಯ ಫೋನ್ ಕರೆಗೆ ಹೆದರಿ ನನ್ನನ್ನು ಕೈಬಿಟ್ಟರು ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.
ರಾಮದಾಸ್ ಹೆಸರು ತೆಗೆಸಿದ ಆ ವ್ಯಕ್ತಿ ಯಾರು ? ಆ ವ್ಯಕ್ತಿಯ ಫೋನ್ ಕಾಲ್ ಗೆ ಹೆದರಿ ರಾಮದಾಸ್ ಹೆಸರನ್ನು ಕೈಬಿಟ್ಟವರು ಯಾರು ಎನ್ನುವ ಬಗ್ಗೆ ಕುತೂಹಲ ಎದ್ದಿದೆ.
ಯಡಿಯೂರಪ್ಪ, ಕಟೀಲ್ ಮಂತ್ರಿ ಸ್ಥಾನದ ಭರವಸೆ ನೀಡಿದ್ದರು. ಆದರೆ ಹೈಕಮಾಂಡ್ ಮಟ್ಟದ ವ್ಯಕ್ತಿಯೊಬ್ಬರು ನಾನು ಸಚಿವನಾಗುವುದನ್ನು ತಡೆದಿದ್ದಾರೆ ಎಂದು ರಾಮದಾಸ್ ತಮ್ಮ ಆಪ್ತರಲ್ಲಿ , ಕ್ಷೇತ್ರದ ಕಾರ್ಯಕರ್ತರಲ್ಲಿ ಹೇಳಿಕೊಂಡಿದ್ದಾರೆ.

ರಾಮದಾಸ್ ಹೇಳುವ ಆ ವ್ಯಕ್ತಿ ಬಿ.ಎಲ್.ಸಂತೋಷ್ ಎನ್ನುವ ಮಾತು ಕ್ಷೇತ್ರದ ಜನರ ಬಾಯಲ್ಲಿ ಕೇಳಿಬರುತ್ತಿದೆ. ರಾಮದಾಸ್ ಸ್ಥಾನವನ್ನು ತಪ್ಪಿಸಿ ಬಿ.ಸಿ.ನಾಗೇಶ್ ಗೆ ಆ ಸ್ಥಾನವನ್ನು ಬಿ.ಎಲ್.ಸಂತೋಷ್ ಕೊಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿ.ಎಲ್.ಸಂತೋಷ್ ಹೆಸರೆತ್ತದೆ ವ್ಯಕ್ತಿಯ ವಿರುದ್ಧ ಕ್ಷೇತ್ರದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಚಿವ ಸ್ಥಾನ ಕೈ ತಪ್ಪಿದ ನಂತರ ಕ್ಷೇತ್ರದಲ್ಲೇ ಉಳಿದಿರುವ ಎಸ್.ಎ.ರಾಮದಾಸ್, ಕ್ಷೇತ್ರದ ಜನರೇ ನನಗೆ ಹೈಕಮಾಂಡ್, ಮೇಲಿನವರಲ್ಲ ಎಂದು ಹೇಳಿಕೊಂಡು ಸಮಾಧಾನವನ್ನು ಪಡುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
S A Ramdas disappointed on new cabinet expansion says one call has lead for my defeat
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm