ಬ್ರೇಕಿಂಗ್ ನ್ಯೂಸ್
07-08-21 03:14 pm Headline Karnataka News Network ಕರ್ನಾಟಕ
ಮೈಸೂರು, ಆಗಸ್ಟ್ 7: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮೈಸೂರು ಶಾಸಕ ರಾಮದಾಸ್ ಕೊನೆಗೂ ಆಕ್ರೋಶ ಹೊರಹಾಕಿದ್ದು ಆ ಒಬ್ಬ ವ್ಯಕ್ತಿಯ ಫೋನ್ ಕರೆಗೆ ಹೆದರಿ ನನ್ನನ್ನು ಕೈಬಿಟ್ಟರು ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.
ರಾಮದಾಸ್ ಹೆಸರು ತೆಗೆಸಿದ ಆ ವ್ಯಕ್ತಿ ಯಾರು ? ಆ ವ್ಯಕ್ತಿಯ ಫೋನ್ ಕಾಲ್ ಗೆ ಹೆದರಿ ರಾಮದಾಸ್ ಹೆಸರನ್ನು ಕೈಬಿಟ್ಟವರು ಯಾರು ಎನ್ನುವ ಬಗ್ಗೆ ಕುತೂಹಲ ಎದ್ದಿದೆ.
ಯಡಿಯೂರಪ್ಪ, ಕಟೀಲ್ ಮಂತ್ರಿ ಸ್ಥಾನದ ಭರವಸೆ ನೀಡಿದ್ದರು. ಆದರೆ ಹೈಕಮಾಂಡ್ ಮಟ್ಟದ ವ್ಯಕ್ತಿಯೊಬ್ಬರು ನಾನು ಸಚಿವನಾಗುವುದನ್ನು ತಡೆದಿದ್ದಾರೆ ಎಂದು ರಾಮದಾಸ್ ತಮ್ಮ ಆಪ್ತರಲ್ಲಿ , ಕ್ಷೇತ್ರದ ಕಾರ್ಯಕರ್ತರಲ್ಲಿ ಹೇಳಿಕೊಂಡಿದ್ದಾರೆ.

ರಾಮದಾಸ್ ಹೇಳುವ ಆ ವ್ಯಕ್ತಿ ಬಿ.ಎಲ್.ಸಂತೋಷ್ ಎನ್ನುವ ಮಾತು ಕ್ಷೇತ್ರದ ಜನರ ಬಾಯಲ್ಲಿ ಕೇಳಿಬರುತ್ತಿದೆ. ರಾಮದಾಸ್ ಸ್ಥಾನವನ್ನು ತಪ್ಪಿಸಿ ಬಿ.ಸಿ.ನಾಗೇಶ್ ಗೆ ಆ ಸ್ಥಾನವನ್ನು ಬಿ.ಎಲ್.ಸಂತೋಷ್ ಕೊಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿ.ಎಲ್.ಸಂತೋಷ್ ಹೆಸರೆತ್ತದೆ ವ್ಯಕ್ತಿಯ ವಿರುದ್ಧ ಕ್ಷೇತ್ರದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಚಿವ ಸ್ಥಾನ ಕೈ ತಪ್ಪಿದ ನಂತರ ಕ್ಷೇತ್ರದಲ್ಲೇ ಉಳಿದಿರುವ ಎಸ್.ಎ.ರಾಮದಾಸ್, ಕ್ಷೇತ್ರದ ಜನರೇ ನನಗೆ ಹೈಕಮಾಂಡ್, ಮೇಲಿನವರಲ್ಲ ಎಂದು ಹೇಳಿಕೊಂಡು ಸಮಾಧಾನವನ್ನು ಪಡುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
S A Ramdas disappointed on new cabinet expansion says one call has lead for my defeat
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm