ಬ್ರೇಕಿಂಗ್ ನ್ಯೂಸ್
07-08-21 03:14 pm Headline Karnataka News Network ಕರ್ನಾಟಕ
ಮೈಸೂರು, ಆಗಸ್ಟ್ 7: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮೈಸೂರು ಶಾಸಕ ರಾಮದಾಸ್ ಕೊನೆಗೂ ಆಕ್ರೋಶ ಹೊರಹಾಕಿದ್ದು ಆ ಒಬ್ಬ ವ್ಯಕ್ತಿಯ ಫೋನ್ ಕರೆಗೆ ಹೆದರಿ ನನ್ನನ್ನು ಕೈಬಿಟ್ಟರು ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.
ರಾಮದಾಸ್ ಹೆಸರು ತೆಗೆಸಿದ ಆ ವ್ಯಕ್ತಿ ಯಾರು ? ಆ ವ್ಯಕ್ತಿಯ ಫೋನ್ ಕಾಲ್ ಗೆ ಹೆದರಿ ರಾಮದಾಸ್ ಹೆಸರನ್ನು ಕೈಬಿಟ್ಟವರು ಯಾರು ಎನ್ನುವ ಬಗ್ಗೆ ಕುತೂಹಲ ಎದ್ದಿದೆ.
ಯಡಿಯೂರಪ್ಪ, ಕಟೀಲ್ ಮಂತ್ರಿ ಸ್ಥಾನದ ಭರವಸೆ ನೀಡಿದ್ದರು. ಆದರೆ ಹೈಕಮಾಂಡ್ ಮಟ್ಟದ ವ್ಯಕ್ತಿಯೊಬ್ಬರು ನಾನು ಸಚಿವನಾಗುವುದನ್ನು ತಡೆದಿದ್ದಾರೆ ಎಂದು ರಾಮದಾಸ್ ತಮ್ಮ ಆಪ್ತರಲ್ಲಿ , ಕ್ಷೇತ್ರದ ಕಾರ್ಯಕರ್ತರಲ್ಲಿ ಹೇಳಿಕೊಂಡಿದ್ದಾರೆ.
ರಾಮದಾಸ್ ಹೇಳುವ ಆ ವ್ಯಕ್ತಿ ಬಿ.ಎಲ್.ಸಂತೋಷ್ ಎನ್ನುವ ಮಾತು ಕ್ಷೇತ್ರದ ಜನರ ಬಾಯಲ್ಲಿ ಕೇಳಿಬರುತ್ತಿದೆ. ರಾಮದಾಸ್ ಸ್ಥಾನವನ್ನು ತಪ್ಪಿಸಿ ಬಿ.ಸಿ.ನಾಗೇಶ್ ಗೆ ಆ ಸ್ಥಾನವನ್ನು ಬಿ.ಎಲ್.ಸಂತೋಷ್ ಕೊಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿ.ಎಲ್.ಸಂತೋಷ್ ಹೆಸರೆತ್ತದೆ ವ್ಯಕ್ತಿಯ ವಿರುದ್ಧ ಕ್ಷೇತ್ರದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಚಿವ ಸ್ಥಾನ ಕೈ ತಪ್ಪಿದ ನಂತರ ಕ್ಷೇತ್ರದಲ್ಲೇ ಉಳಿದಿರುವ ಎಸ್.ಎ.ರಾಮದಾಸ್, ಕ್ಷೇತ್ರದ ಜನರೇ ನನಗೆ ಹೈಕಮಾಂಡ್, ಮೇಲಿನವರಲ್ಲ ಎಂದು ಹೇಳಿಕೊಂಡು ಸಮಾಧಾನವನ್ನು ಪಡುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
S A Ramdas disappointed on new cabinet expansion says one call has lead for my defeat
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm