ಬ್ರೇಕಿಂಗ್ ನ್ಯೂಸ್
07-08-21 03:14 pm Headline Karnataka News Network ಕರ್ನಾಟಕ
ಮೈಸೂರು, ಆಗಸ್ಟ್ 7: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮೈಸೂರು ಶಾಸಕ ರಾಮದಾಸ್ ಕೊನೆಗೂ ಆಕ್ರೋಶ ಹೊರಹಾಕಿದ್ದು ಆ ಒಬ್ಬ ವ್ಯಕ್ತಿಯ ಫೋನ್ ಕರೆಗೆ ಹೆದರಿ ನನ್ನನ್ನು ಕೈಬಿಟ್ಟರು ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.
ರಾಮದಾಸ್ ಹೆಸರು ತೆಗೆಸಿದ ಆ ವ್ಯಕ್ತಿ ಯಾರು ? ಆ ವ್ಯಕ್ತಿಯ ಫೋನ್ ಕಾಲ್ ಗೆ ಹೆದರಿ ರಾಮದಾಸ್ ಹೆಸರನ್ನು ಕೈಬಿಟ್ಟವರು ಯಾರು ಎನ್ನುವ ಬಗ್ಗೆ ಕುತೂಹಲ ಎದ್ದಿದೆ.
ಯಡಿಯೂರಪ್ಪ, ಕಟೀಲ್ ಮಂತ್ರಿ ಸ್ಥಾನದ ಭರವಸೆ ನೀಡಿದ್ದರು. ಆದರೆ ಹೈಕಮಾಂಡ್ ಮಟ್ಟದ ವ್ಯಕ್ತಿಯೊಬ್ಬರು ನಾನು ಸಚಿವನಾಗುವುದನ್ನು ತಡೆದಿದ್ದಾರೆ ಎಂದು ರಾಮದಾಸ್ ತಮ್ಮ ಆಪ್ತರಲ್ಲಿ , ಕ್ಷೇತ್ರದ ಕಾರ್ಯಕರ್ತರಲ್ಲಿ ಹೇಳಿಕೊಂಡಿದ್ದಾರೆ.

ರಾಮದಾಸ್ ಹೇಳುವ ಆ ವ್ಯಕ್ತಿ ಬಿ.ಎಲ್.ಸಂತೋಷ್ ಎನ್ನುವ ಮಾತು ಕ್ಷೇತ್ರದ ಜನರ ಬಾಯಲ್ಲಿ ಕೇಳಿಬರುತ್ತಿದೆ. ರಾಮದಾಸ್ ಸ್ಥಾನವನ್ನು ತಪ್ಪಿಸಿ ಬಿ.ಸಿ.ನಾಗೇಶ್ ಗೆ ಆ ಸ್ಥಾನವನ್ನು ಬಿ.ಎಲ್.ಸಂತೋಷ್ ಕೊಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿ.ಎಲ್.ಸಂತೋಷ್ ಹೆಸರೆತ್ತದೆ ವ್ಯಕ್ತಿಯ ವಿರುದ್ಧ ಕ್ಷೇತ್ರದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಚಿವ ಸ್ಥಾನ ಕೈ ತಪ್ಪಿದ ನಂತರ ಕ್ಷೇತ್ರದಲ್ಲೇ ಉಳಿದಿರುವ ಎಸ್.ಎ.ರಾಮದಾಸ್, ಕ್ಷೇತ್ರದ ಜನರೇ ನನಗೆ ಹೈಕಮಾಂಡ್, ಮೇಲಿನವರಲ್ಲ ಎಂದು ಹೇಳಿಕೊಂಡು ಸಮಾಧಾನವನ್ನು ಪಡುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
S A Ramdas disappointed on new cabinet expansion says one call has lead for my defeat
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm