ಬ್ರೇಕಿಂಗ್ ನ್ಯೂಸ್
07-08-21 03:14 pm Headline Karnataka News Network ಕರ್ನಾಟಕ
ಮೈಸೂರು, ಆಗಸ್ಟ್ 7: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮೈಸೂರು ಶಾಸಕ ರಾಮದಾಸ್ ಕೊನೆಗೂ ಆಕ್ರೋಶ ಹೊರಹಾಕಿದ್ದು ಆ ಒಬ್ಬ ವ್ಯಕ್ತಿಯ ಫೋನ್ ಕರೆಗೆ ಹೆದರಿ ನನ್ನನ್ನು ಕೈಬಿಟ್ಟರು ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.
ರಾಮದಾಸ್ ಹೆಸರು ತೆಗೆಸಿದ ಆ ವ್ಯಕ್ತಿ ಯಾರು ? ಆ ವ್ಯಕ್ತಿಯ ಫೋನ್ ಕಾಲ್ ಗೆ ಹೆದರಿ ರಾಮದಾಸ್ ಹೆಸರನ್ನು ಕೈಬಿಟ್ಟವರು ಯಾರು ಎನ್ನುವ ಬಗ್ಗೆ ಕುತೂಹಲ ಎದ್ದಿದೆ.
ಯಡಿಯೂರಪ್ಪ, ಕಟೀಲ್ ಮಂತ್ರಿ ಸ್ಥಾನದ ಭರವಸೆ ನೀಡಿದ್ದರು. ಆದರೆ ಹೈಕಮಾಂಡ್ ಮಟ್ಟದ ವ್ಯಕ್ತಿಯೊಬ್ಬರು ನಾನು ಸಚಿವನಾಗುವುದನ್ನು ತಡೆದಿದ್ದಾರೆ ಎಂದು ರಾಮದಾಸ್ ತಮ್ಮ ಆಪ್ತರಲ್ಲಿ , ಕ್ಷೇತ್ರದ ಕಾರ್ಯಕರ್ತರಲ್ಲಿ ಹೇಳಿಕೊಂಡಿದ್ದಾರೆ.

ರಾಮದಾಸ್ ಹೇಳುವ ಆ ವ್ಯಕ್ತಿ ಬಿ.ಎಲ್.ಸಂತೋಷ್ ಎನ್ನುವ ಮಾತು ಕ್ಷೇತ್ರದ ಜನರ ಬಾಯಲ್ಲಿ ಕೇಳಿಬರುತ್ತಿದೆ. ರಾಮದಾಸ್ ಸ್ಥಾನವನ್ನು ತಪ್ಪಿಸಿ ಬಿ.ಸಿ.ನಾಗೇಶ್ ಗೆ ಆ ಸ್ಥಾನವನ್ನು ಬಿ.ಎಲ್.ಸಂತೋಷ್ ಕೊಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿ.ಎಲ್.ಸಂತೋಷ್ ಹೆಸರೆತ್ತದೆ ವ್ಯಕ್ತಿಯ ವಿರುದ್ಧ ಕ್ಷೇತ್ರದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಚಿವ ಸ್ಥಾನ ಕೈ ತಪ್ಪಿದ ನಂತರ ಕ್ಷೇತ್ರದಲ್ಲೇ ಉಳಿದಿರುವ ಎಸ್.ಎ.ರಾಮದಾಸ್, ಕ್ಷೇತ್ರದ ಜನರೇ ನನಗೆ ಹೈಕಮಾಂಡ್, ಮೇಲಿನವರಲ್ಲ ಎಂದು ಹೇಳಿಕೊಂಡು ಸಮಾಧಾನವನ್ನು ಪಡುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
S A Ramdas disappointed on new cabinet expansion says one call has lead for my defeat
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm