ಬ್ರೇಕಿಂಗ್ ನ್ಯೂಸ್
07-08-21 05:13 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 7: ಕೇಂದ್ರ ಸರಕಾರ ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಬದಲಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಹೆಸರನ್ನೂ ಬದಲಿಸಬೇಕೆಂಬ ಆಗ್ರಹ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಆಗ್ರಹ ಮಾಡಿದ್ದು, ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡಬೇಕು ಎಂದು ಹೇಳಿದ್ದಾರೆ.

ಈ ಬಗ್ಗೆ ಸಿಟಿ ರವಿ ಟ್ವೀಟ್ ಮಾಡಿದ್ದು, ರಾಜ್ಯಾದ್ಯಂತ ಇರುವ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲು ಮಾಡಬೇಕು. ಅದರ ಬದಲಿಗೆ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಹೆಸರಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದಾರೆ.
ಕನ್ನಡಿಗರು ಕ್ಯಾಂಟೀನಲ್ಲಿ ಊಟ ಮಾಡುವಾಗ ಏಕೆ ಇಂದಿರಾ ಹೆಸರಿನ ಮೂಲಕ ತುರ್ತು ಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಳ್ಳಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಸಿಟಿ ರವಿ ಅವರ ಹೇಳಿಕೆಯ ಬಗ್ಗೆ ಟ್ವಿಟರ್ ನಲ್ಲಿ ಪರ- ವಿರೋಧ ಚರ್ಚೆಗಳು ನಡೆದಿದ್ದು, ಕೆಲವರು ವಾಜಪೇಯಿ, ಸಾವರ್ಕರ್ ಹೆಸರು ಇರುವುದನ್ನೂ ಬದಲಿಸಿ ಎಂದು ತಿರುಗೇಟು ನೀಡಿದ್ದಾರೆ.
Request Chief Minister Sri @BSBommai to rename Indira Canteens across Karnataka as "Annapoorneshwari Canteen" at the earliest.
— C T Ravi 🇮🇳 ಸಿ ಟಿ ರವಿ (@CTRavi_BJP) August 7, 2021
Don't see any reason why Kannadigas should be reminded of the dark days of Emergency while they are having food.
Indira Canteen was opened by the then Chief Minister Siddaramaiah to ease the hunger of the poor. The canteen is benefiting the poor and the needy. The canteen is named after former Prime Minister Indira Gandhi. However, BJP national secretary general CT Ravi has appealed to state chief minister Basavaraj Bommai to change the name.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm