ಬ್ರೇಕಿಂಗ್ ನ್ಯೂಸ್
05-09-20 04:48 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.
'ಪತಿ ಚಿರಂಜೀವಿ ಸರ್ಜಾರನ್ನು ಕಳೆದುಕೊಂಡ ದುಃಖದಿಂದ ಇನ್ನೂ ನಾವು ಹೊರಗೆ ಬಂದಿಲ್ಲ. ಹೀಗಿರುವಾಗಲೇ, ಅವರ ವಿರುದ್ಧ ಆರೋಪಗಳನ್ನು ಮಾಡಲಾಗಿದೆ. ಅಕಾಲಿಕ ಮರಣದ ಕುರಿತು ಇಂದ್ರಜಿತ್ ಲಂಕೇಶ್ ನೀಡಿದ ಹೇಳಿಕೆಯಿಂದ ಕುಟುಂಬಕ್ಕೆ ಮಾನಸಿಕವಾಗಿ ಅತೀವ ದುಃಖವಾಗಿದೆ. ಗರ್ಭವತಿ ಆಗಿರುವ ನನ್ನನ್ನು ಈ ರೀತಿ ಮಾನಸಿಕ ತೊಳಲಾಟಕ್ಕೆ ತಳ್ಳುವುದು ಅಮಾನವೀಯ ಕೃತ್ಯ'' ಎಂದು ಪತ್ರದಲ್ಲಿ ಮೇಘನಾ ರಾಜ್ ಉಲ್ಲೇಖಿಸಿದ್ದಾರೆ.

ಇದರ ಜೊತೆಗೆ ''ಇಂದ್ರಜಿತ್ ಲಂಕೇಶ್ ನನಗೆ ಹಾಗೂ ನಮ್ಮ ಕುಟುಂಬದ ಬಗ್ಗೆ ಬೇಷರತ್ತಾಗಿ ಕ್ಷಮೆ ಕೇಳಬೇಕು'' ಎಂದು ಮೇಘನಾ ರಾಜ್ ಪತ್ರದ ಮುಖೇನ ಒತ್ತಾಯಿಸಿದ್ದಾರೆ.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm