ಬ್ರೇಕಿಂಗ್ ನ್ಯೂಸ್
05-09-20 04:48 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್.5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.
'ಪತಿ ಚಿರಂಜೀವಿ ಸರ್ಜಾರನ್ನು ಕಳೆದುಕೊಂಡ ದುಃಖದಿಂದ ಇನ್ನೂ ನಾವು ಹೊರಗೆ ಬಂದಿಲ್ಲ. ಹೀಗಿರುವಾಗಲೇ, ಅವರ ವಿರುದ್ಧ ಆರೋಪಗಳನ್ನು ಮಾಡಲಾಗಿದೆ. ಅಕಾಲಿಕ ಮರಣದ ಕುರಿತು ಇಂದ್ರಜಿತ್ ಲಂಕೇಶ್ ನೀಡಿದ ಹೇಳಿಕೆಯಿಂದ ಕುಟುಂಬಕ್ಕೆ ಮಾನಸಿಕವಾಗಿ ಅತೀವ ದುಃಖವಾಗಿದೆ. ಗರ್ಭವತಿ ಆಗಿರುವ ನನ್ನನ್ನು ಈ ರೀತಿ ಮಾನಸಿಕ ತೊಳಲಾಟಕ್ಕೆ ತಳ್ಳುವುದು ಅಮಾನವೀಯ ಕೃತ್ಯ'' ಎಂದು ಪತ್ರದಲ್ಲಿ ಮೇಘನಾ ರಾಜ್ ಉಲ್ಲೇಖಿಸಿದ್ದಾರೆ.

ಇದರ ಜೊತೆಗೆ ''ಇಂದ್ರಜಿತ್ ಲಂಕೇಶ್ ನನಗೆ ಹಾಗೂ ನಮ್ಮ ಕುಟುಂಬದ ಬಗ್ಗೆ ಬೇಷರತ್ತಾಗಿ ಕ್ಷಮೆ ಕೇಳಬೇಕು'' ಎಂದು ಮೇಘನಾ ರಾಜ್ ಪತ್ರದ ಮುಖೇನ ಒತ್ತಾಯಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm