ಬ್ರೇಕಿಂಗ್ ನ್ಯೂಸ್
09-08-21 03:46 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಪರಿಶಿಷ್ಟ ಜಾತಿ ವಿಭಾಗದಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ರೂ. 5 ಲಕ್ಷ ಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸೋಮವಾರ ವಿಕಾಸ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಈಗ ಪರಿಶಿಷ್ಟ ಜಾತಿಯ ಕುಟುಂಬಕ್ಕೆ ಮನೆ ನಿರ್ಮಾಣಕ್ಕಾಗಿ 1.70 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿದೆ. ಈ ಮೊತ್ತದಲ್ಲಿ ಒಳ್ಳೆಯ ಮನೆ ನಿರ್ಮಾಣ ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಫಲಾನುಭವಿಗೆ ರೂ. 5 ಲಕ್ಷ ಅನುದಾನ ನೀಡಲು ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ಒಂದು ವರ್ಷ ಕಾಲ ಇಲಾಖೆಯಲ್ಲಿ ಅನಗತ್ಯ ವೆಚ್ಚಗಳನ್ನು ಪತ್ತೆ ಮಾಡಿ, ತಡೆ ಹಿಡಿಯಲಾಗುವುದು. ಅನಿವಾರ್ಯ ಅಲ್ಲದ ಯೋಜನೆಗಳ ಅನುದಾನವನ್ನು ತಡೆಯಲಾಗುವುದು. ಅಲ್ಲದೆ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಉತ್ತಮವಾದ ಮನೆ, ಶೌಚಾಲಯ, ಗುಣಮಟ್ಟದ ಆರೋಗ್ಯ ಸೌಲಭ್ಯ, ಉತ್ತಮ ಶಿಕ್ಷಣ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗುವುದು. ಪಾರದರ್ಶಕತೆ ಇಲ್ಲದೆ ಯಾವುದೇ ಅನುದಾನ ಬಳಕೆಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
Five Lakh to SC Family for House Construction Kota Srinivas Poojari Social and Backward Classes.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm