ಬ್ರೇಕಿಂಗ್ ನ್ಯೂಸ್
09-08-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಿದ್ದು ಶೇ.99.09 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 157 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಕೊರೊನಾ ಆತಂಕದ ನಡುವೆ ಜುಲೈ 19 ಮತ್ತು 22ರಂದು ಎರಡೇ ದಿನದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಅಬ್ಜೆಕ್ಟಿವ್ ಆಗಿದ್ದ ಪ್ರಶ್ನೆ ಪತ್ರಿಕೆಯ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸೀಮಿತವಾಗಿ ಮುಗಿಸಲಾಗಿತ್ತು. ಒಬ್ಬಳು ವಿದ್ಯಾರ್ಥಿನಿ ಬೇರೆಯವರ ಮೂಲಕ ಪರೀಕ್ಷೆ ಬರೆಸಿದ್ದರಿಂದ ಆಕೆಯನ್ನು ಫೈಲ್ ಮಾಡಿದ್ದು ಬಿಟ್ಟರೆ ಉಳಿದೆಲ್ಲರೂ ಪಾಸ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 8,71,443 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.


ಈ ಬಾರಿ ಅಂಕಗಳನ್ನು ಗ್ರೇಡ್ ಆಧಾರದಲ್ಲಿ ನೀಡಲಾಗಿದ್ದು, ಎ, ಎ ಪ್ಲಸ್, ಬಿ, ಸಿ ಹೀಗೆ ಅಂಕಗಳ ಆಧಾರದಲ್ಲಿ ಗ್ರೇಡ್ ಕೊಡಲಾಗಿದೆ. 2,50,317 ಮಂದಿ ಎ ಗ್ರೇಡ್ ನಲ್ಲಿ ಪಾಸ್ ಆಗಿದ್ದರೆ, ಬಿ ಗ್ರೇಡ್ ನಲ್ಲಿ 2,87,694 ಮಂದಿ ತೇರ್ಗಡೆಯಾಗಿದ್ದಾರೆ. ಇತರ ಶೇ. 9 ಮಂದಿ ವಿದ್ಯಾರ್ಥಿಗಳಿಗೆ ಸಿ ಗ್ರೇಡ್ ನೀಡಲಾಗಿದೆ.

265ರಿಂದ 625 ಅಂಕ ಪಡೆದವರಿಗೆ ಎ ಪ್ಲಸ್ ಗ್ರೇಡ್ ನೀಡಲಾಗಿದೆ. 437ರಿಂದ 499 ಅಂಕ ಪಡೆದವರಿಗೆ ಬಿ ಪ್ಲಸ್ ಗ್ರೇಡ್ ನೀಡಲಾಗಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಳ್ಳಾರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಸೆಪ್ಟಂಬರ್ ಮೂರನೇ ವಾರದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸುದ್ದಿಗೋಷ್ಟಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
SSLC Results 2021 Announced on Monday August 9 says new Education Minister BC Nagesh
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm