ಬ್ರೇಕಿಂಗ್ ನ್ಯೂಸ್
05-09-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಪತ್ರದಿದ್ದರು. ಇದರ ಬೆನ್ನಲ್ಲೇ ವಾಣಿಜ್ಯ ಮಂಡಳಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್ ಲಂಕೇಶ್ ಚರಂಜೀವಿ ಸರ್ಜಾ ವಿಚಾರವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಇಂದು ಫಿಲ್ಮ್ಂ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಇಂದ್ರಜಿತ್ ಲಂಕೇಶ್, ನನ್ನಿಂದ ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಈಗಾಗಲೇ ನನ್ನ ಹೇಳಿಕೆಯನ್ನು ನಾನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ ಮತ್ತು ತಮ್ಮ ಇದ್ದಂತೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.
ಮೇಘನಾ ರಾಜ್ ಪತ್ರ ಬರೆದು ನೋವು ವ್ಯಕ್ತಪಡಿಸಿದ್ದಾರೆ. ಅವರ ತಂದೆ ತಾಯಿ ನನ್ನನ್ನ ಎತ್ತಿ ಆಡಿಸಿದ್ದಾರೆ. ಚಿರಂಜೀವಿ ನನಗೆ ಗೆಳೆಯನಂತೆ. ಅವರು ಆಕಸ್ಮಿಕ ಸಾವು ನಾನು ನೋವು ತಂದಿತ್ತು. ಆ ನೋವಿನಲ್ಲೇ ಅವರ ಪೋಸ್ಟ್ ಮಾರ್ಟಂ ಮಾಡ್ಬೋದಿತ್ತು ಅಂತ ಹೇಳಿದ್ದೇ. ಆ ಮಾತು ಅವರಿಗೆ ನೋವಾಗಿದೆ. ಈ ಮುನ್ನವೇ ನಾನು ನನ್ನ ಮಾತನ್ನ ವಾಪಸ್ ತಗಂಡಿದ್ದೇ. ಇದಕ್ಕೆ ವಿಷಾದ ವ್ಯಕ್ತಪಡಿಸ್ತೇನೆ ಅಂತೇಳಿದ್ದೇ. ಈಗ ಎಲ್ಲರ ಮುಂದೆ ಕ್ಷಮೆ ಕೇಳ್ತೇನೆ. ಕ್ಷಮೆ ಕೇಳೋದ್ರಿಂದ ಯಾರೂ ಚಿಕ್ಕೋರಾಗೋದಿಲ್ಲ ಎಂದರು.
ನಾನು ಚಿರಂಜೀವಿಗೂ ಡ್ರಗ್ ಮಾಫಿಯಾಗೂ ಲಿಂಕ್ ಮಾಡಿ ಮಾತನಾಡಿಲ್ಲ. ಪೋಸ್ಟ್ ಮಾರ್ಟಂ ಆಗಬೇಕಿತ್ತು ಅಂತೇಳಿದ್ದೇ. ಆ ಮಾತನ್ನ ನಾನೀಗ ವಾಪಸ್ ಪಡಿದಿದ್ದೇನೆ ಎಂದು ತಿಳಿಸಿದರು.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm