ಬ್ರೇಕಿಂಗ್ ನ್ಯೂಸ್
05-09-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಪತ್ರದಿದ್ದರು. ಇದರ ಬೆನ್ನಲ್ಲೇ ವಾಣಿಜ್ಯ ಮಂಡಳಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್ ಲಂಕೇಶ್ ಚರಂಜೀವಿ ಸರ್ಜಾ ವಿಚಾರವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಇಂದು ಫಿಲ್ಮ್ಂ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಇಂದ್ರಜಿತ್ ಲಂಕೇಶ್, ನನ್ನಿಂದ ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಈಗಾಗಲೇ ನನ್ನ ಹೇಳಿಕೆಯನ್ನು ನಾನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ ಮತ್ತು ತಮ್ಮ ಇದ್ದಂತೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.
ಮೇಘನಾ ರಾಜ್ ಪತ್ರ ಬರೆದು ನೋವು ವ್ಯಕ್ತಪಡಿಸಿದ್ದಾರೆ. ಅವರ ತಂದೆ ತಾಯಿ ನನ್ನನ್ನ ಎತ್ತಿ ಆಡಿಸಿದ್ದಾರೆ. ಚಿರಂಜೀವಿ ನನಗೆ ಗೆಳೆಯನಂತೆ. ಅವರು ಆಕಸ್ಮಿಕ ಸಾವು ನಾನು ನೋವು ತಂದಿತ್ತು. ಆ ನೋವಿನಲ್ಲೇ ಅವರ ಪೋಸ್ಟ್ ಮಾರ್ಟಂ ಮಾಡ್ಬೋದಿತ್ತು ಅಂತ ಹೇಳಿದ್ದೇ. ಆ ಮಾತು ಅವರಿಗೆ ನೋವಾಗಿದೆ. ಈ ಮುನ್ನವೇ ನಾನು ನನ್ನ ಮಾತನ್ನ ವಾಪಸ್ ತಗಂಡಿದ್ದೇ. ಇದಕ್ಕೆ ವಿಷಾದ ವ್ಯಕ್ತಪಡಿಸ್ತೇನೆ ಅಂತೇಳಿದ್ದೇ. ಈಗ ಎಲ್ಲರ ಮುಂದೆ ಕ್ಷಮೆ ಕೇಳ್ತೇನೆ. ಕ್ಷಮೆ ಕೇಳೋದ್ರಿಂದ ಯಾರೂ ಚಿಕ್ಕೋರಾಗೋದಿಲ್ಲ ಎಂದರು.
ನಾನು ಚಿರಂಜೀವಿಗೂ ಡ್ರಗ್ ಮಾಫಿಯಾಗೂ ಲಿಂಕ್ ಮಾಡಿ ಮಾತನಾಡಿಲ್ಲ. ಪೋಸ್ಟ್ ಮಾರ್ಟಂ ಆಗಬೇಕಿತ್ತು ಅಂತೇಳಿದ್ದೇ. ಆ ಮಾತನ್ನ ನಾನೀಗ ವಾಪಸ್ ಪಡಿದಿದ್ದೇನೆ ಎಂದು ತಿಳಿಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm