ಬ್ರೇಕಿಂಗ್ ನ್ಯೂಸ್
05-09-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಪತ್ರದಿದ್ದರು. ಇದರ ಬೆನ್ನಲ್ಲೇ ವಾಣಿಜ್ಯ ಮಂಡಳಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್ ಲಂಕೇಶ್ ಚರಂಜೀವಿ ಸರ್ಜಾ ವಿಚಾರವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಇಂದು ಫಿಲ್ಮ್ಂ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಇಂದ್ರಜಿತ್ ಲಂಕೇಶ್, ನನ್ನಿಂದ ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಈಗಾಗಲೇ ನನ್ನ ಹೇಳಿಕೆಯನ್ನು ನಾನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ ಮತ್ತು ತಮ್ಮ ಇದ್ದಂತೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.
ಮೇಘನಾ ರಾಜ್ ಪತ್ರ ಬರೆದು ನೋವು ವ್ಯಕ್ತಪಡಿಸಿದ್ದಾರೆ. ಅವರ ತಂದೆ ತಾಯಿ ನನ್ನನ್ನ ಎತ್ತಿ ಆಡಿಸಿದ್ದಾರೆ. ಚಿರಂಜೀವಿ ನನಗೆ ಗೆಳೆಯನಂತೆ. ಅವರು ಆಕಸ್ಮಿಕ ಸಾವು ನಾನು ನೋವು ತಂದಿತ್ತು. ಆ ನೋವಿನಲ್ಲೇ ಅವರ ಪೋಸ್ಟ್ ಮಾರ್ಟಂ ಮಾಡ್ಬೋದಿತ್ತು ಅಂತ ಹೇಳಿದ್ದೇ. ಆ ಮಾತು ಅವರಿಗೆ ನೋವಾಗಿದೆ. ಈ ಮುನ್ನವೇ ನಾನು ನನ್ನ ಮಾತನ್ನ ವಾಪಸ್ ತಗಂಡಿದ್ದೇ. ಇದಕ್ಕೆ ವಿಷಾದ ವ್ಯಕ್ತಪಡಿಸ್ತೇನೆ ಅಂತೇಳಿದ್ದೇ. ಈಗ ಎಲ್ಲರ ಮುಂದೆ ಕ್ಷಮೆ ಕೇಳ್ತೇನೆ. ಕ್ಷಮೆ ಕೇಳೋದ್ರಿಂದ ಯಾರೂ ಚಿಕ್ಕೋರಾಗೋದಿಲ್ಲ ಎಂದರು.
ನಾನು ಚಿರಂಜೀವಿಗೂ ಡ್ರಗ್ ಮಾಫಿಯಾಗೂ ಲಿಂಕ್ ಮಾಡಿ ಮಾತನಾಡಿಲ್ಲ. ಪೋಸ್ಟ್ ಮಾರ್ಟಂ ಆಗಬೇಕಿತ್ತು ಅಂತೇಳಿದ್ದೇ. ಆ ಮಾತನ್ನ ನಾನೀಗ ವಾಪಸ್ ಪಡಿದಿದ್ದೇನೆ ಎಂದು ತಿಳಿಸಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm