ಬ್ರೇಕಿಂಗ್ ನ್ಯೂಸ್
05-09-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಪತ್ರದಿದ್ದರು. ಇದರ ಬೆನ್ನಲ್ಲೇ ವಾಣಿಜ್ಯ ಮಂಡಳಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್ ಲಂಕೇಶ್ ಚರಂಜೀವಿ ಸರ್ಜಾ ವಿಚಾರವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಇಂದು ಫಿಲ್ಮ್ಂ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಇಂದ್ರಜಿತ್ ಲಂಕೇಶ್, ನನ್ನಿಂದ ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಈಗಾಗಲೇ ನನ್ನ ಹೇಳಿಕೆಯನ್ನು ನಾನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ ಮತ್ತು ತಮ್ಮ ಇದ್ದಂತೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.
ಮೇಘನಾ ರಾಜ್ ಪತ್ರ ಬರೆದು ನೋವು ವ್ಯಕ್ತಪಡಿಸಿದ್ದಾರೆ. ಅವರ ತಂದೆ ತಾಯಿ ನನ್ನನ್ನ ಎತ್ತಿ ಆಡಿಸಿದ್ದಾರೆ. ಚಿರಂಜೀವಿ ನನಗೆ ಗೆಳೆಯನಂತೆ. ಅವರು ಆಕಸ್ಮಿಕ ಸಾವು ನಾನು ನೋವು ತಂದಿತ್ತು. ಆ ನೋವಿನಲ್ಲೇ ಅವರ ಪೋಸ್ಟ್ ಮಾರ್ಟಂ ಮಾಡ್ಬೋದಿತ್ತು ಅಂತ ಹೇಳಿದ್ದೇ. ಆ ಮಾತು ಅವರಿಗೆ ನೋವಾಗಿದೆ. ಈ ಮುನ್ನವೇ ನಾನು ನನ್ನ ಮಾತನ್ನ ವಾಪಸ್ ತಗಂಡಿದ್ದೇ. ಇದಕ್ಕೆ ವಿಷಾದ ವ್ಯಕ್ತಪಡಿಸ್ತೇನೆ ಅಂತೇಳಿದ್ದೇ. ಈಗ ಎಲ್ಲರ ಮುಂದೆ ಕ್ಷಮೆ ಕೇಳ್ತೇನೆ. ಕ್ಷಮೆ ಕೇಳೋದ್ರಿಂದ ಯಾರೂ ಚಿಕ್ಕೋರಾಗೋದಿಲ್ಲ ಎಂದರು.
ನಾನು ಚಿರಂಜೀವಿಗೂ ಡ್ರಗ್ ಮಾಫಿಯಾಗೂ ಲಿಂಕ್ ಮಾಡಿ ಮಾತನಾಡಿಲ್ಲ. ಪೋಸ್ಟ್ ಮಾರ್ಟಂ ಆಗಬೇಕಿತ್ತು ಅಂತೇಳಿದ್ದೇ. ಆ ಮಾತನ್ನ ನಾನೀಗ ವಾಪಸ್ ಪಡಿದಿದ್ದೇನೆ ಎಂದು ತಿಳಿಸಿದರು.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm