ಬ್ರೇಕಿಂಗ್ ನ್ಯೂಸ್
05-09-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಪತ್ರದಿದ್ದರು. ಇದರ ಬೆನ್ನಲ್ಲೇ ವಾಣಿಜ್ಯ ಮಂಡಳಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್ ಲಂಕೇಶ್ ಚರಂಜೀವಿ ಸರ್ಜಾ ವಿಚಾರವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಇಂದು ಫಿಲ್ಮ್ಂ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಇಂದ್ರಜಿತ್ ಲಂಕೇಶ್, ನನ್ನಿಂದ ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಈಗಾಗಲೇ ನನ್ನ ಹೇಳಿಕೆಯನ್ನು ನಾನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ ಮತ್ತು ತಮ್ಮ ಇದ್ದಂತೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.
ಮೇಘನಾ ರಾಜ್ ಪತ್ರ ಬರೆದು ನೋವು ವ್ಯಕ್ತಪಡಿಸಿದ್ದಾರೆ. ಅವರ ತಂದೆ ತಾಯಿ ನನ್ನನ್ನ ಎತ್ತಿ ಆಡಿಸಿದ್ದಾರೆ. ಚಿರಂಜೀವಿ ನನಗೆ ಗೆಳೆಯನಂತೆ. ಅವರು ಆಕಸ್ಮಿಕ ಸಾವು ನಾನು ನೋವು ತಂದಿತ್ತು. ಆ ನೋವಿನಲ್ಲೇ ಅವರ ಪೋಸ್ಟ್ ಮಾರ್ಟಂ ಮಾಡ್ಬೋದಿತ್ತು ಅಂತ ಹೇಳಿದ್ದೇ. ಆ ಮಾತು ಅವರಿಗೆ ನೋವಾಗಿದೆ. ಈ ಮುನ್ನವೇ ನಾನು ನನ್ನ ಮಾತನ್ನ ವಾಪಸ್ ತಗಂಡಿದ್ದೇ. ಇದಕ್ಕೆ ವಿಷಾದ ವ್ಯಕ್ತಪಡಿಸ್ತೇನೆ ಅಂತೇಳಿದ್ದೇ. ಈಗ ಎಲ್ಲರ ಮುಂದೆ ಕ್ಷಮೆ ಕೇಳ್ತೇನೆ. ಕ್ಷಮೆ ಕೇಳೋದ್ರಿಂದ ಯಾರೂ ಚಿಕ್ಕೋರಾಗೋದಿಲ್ಲ ಎಂದರು.
ನಾನು ಚಿರಂಜೀವಿಗೂ ಡ್ರಗ್ ಮಾಫಿಯಾಗೂ ಲಿಂಕ್ ಮಾಡಿ ಮಾತನಾಡಿಲ್ಲ. ಪೋಸ್ಟ್ ಮಾರ್ಟಂ ಆಗಬೇಕಿತ್ತು ಅಂತೇಳಿದ್ದೇ. ಆ ಮಾತನ್ನ ನಾನೀಗ ವಾಪಸ್ ಪಡಿದಿದ್ದೇನೆ ಎಂದು ತಿಳಿಸಿದರು.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm