ಬ್ರೇಕಿಂಗ್ ನ್ಯೂಸ್
12-08-21 05:37 pm Mangaluru Correspondent ಕರ್ನಾಟಕ
ರಾಮನಗರ, ಆಗಸ್ಟ್ 12: ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ತರಬೇತು ಪಡೆಯುತ್ತಿದ್ದ ಮಾಜಿ ಸೈನಿಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ. ಸೈನಿಕನ ಸಾವಿಗೆ ಅಲ್ಲಿನ ಅಧಿಕಾರಿಗಳೇ ಕಾರಣ ಎಂದು ಇತರೇ ಪೊಲೀಸ್ ಪೇದೆಗಳು ಪ್ರತಿಭಟನೆ ನಡೆಸಿದ್ದಾರೆ.
ಚನ್ನಪಟ್ಟಣದ ಪೊಲೀಸ್ ತರಬೇತಿ ಪಡೆಯುತ್ತಿದ್ದ ವೇಳೆ ಪೊಲೀಸ್ ಕಾನ್ಸ್ಟೆಬಲ್ ಎಲ್ಲಪ್ಪ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೂಲತಃ ಗದಗ ಜಿಲ್ಲೆ ನರಗುಂದ ತಾಲೂಕಿನವರಾದ ಎಲ್ಲಪ್ಪ, ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ವಂದರಾಗುಪ್ಪೆ ಗ್ರಾಮದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದರು.
ಪೊಲೀಸ್ ತರಬೇತಿ ಶಾಲೆಯ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಕೊಡಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಖಂಡಿಸಿ ಉಳಿದ ಪೇದೆಗಳು ಪಿಟಿಎಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.
ಅಧಿಕಾರಿ ಅಮಾನತ್ತಿಗೆ ಮಾಜಿ ಸೈನಿಕರ ಆಗ್ರಹ
ಮಾಜಿ ಸೈನಿಕ ಎಲ್ಲಪ್ಪ ಸಾವಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸೈನಿಕರ ಸಂಘ, ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿ ಆಮಾನತ್ತಿಗೆ ಆಗ್ರಹಿಸಿ ಪೊಲೀಸ್ ತರಬೇತಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು. ಮೃತ ಪೊಲೀಸ್ ಕಾನ್ಸ್ಟೆಬಲ್ ಎಲ್ಲಪ್ಪ ನೋವಿನಿಂದ ಎರಡು ಗಂಟೆ ನರಳಾಡಿದರೂ, ಅಧಿಕಾರಿಗಳು ಚಿಕಿತ್ಸೆ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಮಾಜಿ ಸೈನಿಕರ ಸಂಘ ಸದಸ್ಯರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
"ಪೊಲೀಸ್ ತರಬೇತಿ ಶಾಲೆಯಲ್ಲಿ ಸುಮಾರು 700 ಮಂದಿ ತರಬೇತಿ ಪಡೆಯುತ್ತಿದ್ದಾರೆ. ಆದರೆ ಶಾಲೆಯಲ್ಲಿ ಯಾವುದೇ ವೈದ್ಯರನ್ನು ನೇಮಕ ಮಾಡಿಕೊಂಡಿಲ್ಲ. ಅಲ್ಲಿ ಕೇವಲ ಒಬ್ಬರು ನರ್ಸ್ ಮಾತ್ರ ಇದ್ದಾರೆ. 700 ಜನ ವಿದ್ಯಾರ್ಥಿಗಳಿಗೆ ಒಬ್ಬರು ನರ್ಸ್ ಸಾಕೇ? ಎಂದು ಪ್ರಶ್ನಿಸಿದರು.
Ramnagara Probationary police constable dies suddenly during training.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm