ಬ್ರೇಕಿಂಗ್ ನ್ಯೂಸ್
13-08-21 02:16 pm Mangaluru Correspondent ಕರ್ನಾಟಕ
ಬೆಳಗಾವಿ, ಆಗಸ್ಟ್ 13: ಮುಸ್ಲಿಂ ಮಾಲೀಕರಿಗೆ ಸೇರಿದ ರೆಸ್ಟೋರೆಂಟ್ ಒಂದರಲ್ಲಿ ಬಿರಿಯಾನಿ ಪ್ರಚಾರಕ್ಕಾಗಿ ಹಿಂದು ಸಂತನ ಪೋಟೋ ಬಳಸಿದ ವಿಚಾರ ಬೆಳಗಾವಿಯಲ್ಲಿ ಹೊಸ ವಿವಾದ ಎಬ್ಬಿಸಿದೆ. ಹಿಂದು ಸಂಘಟನೆಗಳ ಆಕ್ರೋಶ, ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಕ್ಕೀಡಾದ ಹೊಟೇಲ್, ರೆಸ್ಟೋರೆಂಟ್ ಗಳನ್ನು ಮುಚ್ಚಿಸಿದ್ದಾರೆ.
ಬೆಳಗಾವಿ ನಿಯಾಜ್ ರೆಸ್ಟೋರೆಂಟ್ ತನ್ನ ಇನ್ ಸ್ಟಾ ಗ್ರಾಂನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿತ್ತು. ಸತ್ಸಂಗ ಮಾಡುತ್ತಿರುವ ಗುರೂಜಿ ಫೋಟೊ ಬಳಸಿದ್ದಲ್ಲದೆ, ಗುರೂಜಿ ಆಫ್ಟರ್ ಟೇಸ್ಟಿಂಗ್ ನಿಯಾಜ್, ಬಲಿದಾನ (ಬಿರಿಯಾನಿ) ದೇನಾ ಹೋಗಾ ಎಂದು ಫೋಸ್ಟ್ ಮಾಡಿತ್ತು.
ರೆಸ್ಟೋರೆಂಟ್ ಮಂದಿ ಪ್ರಚಾರಕ್ಕಾಗಿ ಹಾಕಿದ್ದ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದು ಸಂಘಟನೆ ಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. 24 ಗಂಟೆಯಲ್ಲಿ ಪೋಸ್ಟ್ ತೆರವು ಮಾಡಿ ನಿಯಾಜ್ ಹೊಟೇಲ್ ಮಾಲೀಕರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅದರಿಂದ ಆಗುವ ಪರಿಸ್ಥಿತಿಗೆ ಅವರೇ ಹೊಣೆಯಾಗುತ್ತಾರೆ ಎಂದು ಬಜರಂಗದಳ ಮುಖಂಡರು ಎಚ್ಚರಿಕೆ ನೀಡಿದ್ದರು.

ಅಲ್ಲದೆ, ಈ ಬಗ್ಗೆ ಬೆಳಗಾವಿ ಡಿಸಿಪಿ ವಿಕ್ರಮ್ ಆಮ್ಟೆ ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ದೂರು ನೀಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪೊಲೀಸ್ ದೂರು ದಾಖಲಾದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಇರುವ ಮೂರು ನಿಯಾಜ್ ಹೋಟೆಲ್ ಗಳನ್ನು ಬಂದ್ ಮಾಡಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Niyaz Hotel Belgaum biryani advertisement turns controversy sparks outrage. The Police have now shut down the restaurant after VHP turned furious. Hindu organisations demand an apology from the owners.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm