ಬ್ರೇಕಿಂಗ್ ನ್ಯೂಸ್
13-08-21 02:16 pm Mangaluru Correspondent ಕರ್ನಾಟಕ
ಬೆಳಗಾವಿ, ಆಗಸ್ಟ್ 13: ಮುಸ್ಲಿಂ ಮಾಲೀಕರಿಗೆ ಸೇರಿದ ರೆಸ್ಟೋರೆಂಟ್ ಒಂದರಲ್ಲಿ ಬಿರಿಯಾನಿ ಪ್ರಚಾರಕ್ಕಾಗಿ ಹಿಂದು ಸಂತನ ಪೋಟೋ ಬಳಸಿದ ವಿಚಾರ ಬೆಳಗಾವಿಯಲ್ಲಿ ಹೊಸ ವಿವಾದ ಎಬ್ಬಿಸಿದೆ. ಹಿಂದು ಸಂಘಟನೆಗಳ ಆಕ್ರೋಶ, ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಕ್ಕೀಡಾದ ಹೊಟೇಲ್, ರೆಸ್ಟೋರೆಂಟ್ ಗಳನ್ನು ಮುಚ್ಚಿಸಿದ್ದಾರೆ.
ಬೆಳಗಾವಿ ನಿಯಾಜ್ ರೆಸ್ಟೋರೆಂಟ್ ತನ್ನ ಇನ್ ಸ್ಟಾ ಗ್ರಾಂನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿತ್ತು. ಸತ್ಸಂಗ ಮಾಡುತ್ತಿರುವ ಗುರೂಜಿ ಫೋಟೊ ಬಳಸಿದ್ದಲ್ಲದೆ, ಗುರೂಜಿ ಆಫ್ಟರ್ ಟೇಸ್ಟಿಂಗ್ ನಿಯಾಜ್, ಬಲಿದಾನ (ಬಿರಿಯಾನಿ) ದೇನಾ ಹೋಗಾ ಎಂದು ಫೋಸ್ಟ್ ಮಾಡಿತ್ತು.
ರೆಸ್ಟೋರೆಂಟ್ ಮಂದಿ ಪ್ರಚಾರಕ್ಕಾಗಿ ಹಾಕಿದ್ದ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದು ಸಂಘಟನೆ ಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. 24 ಗಂಟೆಯಲ್ಲಿ ಪೋಸ್ಟ್ ತೆರವು ಮಾಡಿ ನಿಯಾಜ್ ಹೊಟೇಲ್ ಮಾಲೀಕರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅದರಿಂದ ಆಗುವ ಪರಿಸ್ಥಿತಿಗೆ ಅವರೇ ಹೊಣೆಯಾಗುತ್ತಾರೆ ಎಂದು ಬಜರಂಗದಳ ಮುಖಂಡರು ಎಚ್ಚರಿಕೆ ನೀಡಿದ್ದರು.

ಅಲ್ಲದೆ, ಈ ಬಗ್ಗೆ ಬೆಳಗಾವಿ ಡಿಸಿಪಿ ವಿಕ್ರಮ್ ಆಮ್ಟೆ ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ದೂರು ನೀಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪೊಲೀಸ್ ದೂರು ದಾಖಲಾದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಇರುವ ಮೂರು ನಿಯಾಜ್ ಹೋಟೆಲ್ ಗಳನ್ನು ಬಂದ್ ಮಾಡಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Niyaz Hotel Belgaum biryani advertisement turns controversy sparks outrage. The Police have now shut down the restaurant after VHP turned furious. Hindu organisations demand an apology from the owners.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm