ಬ್ರೇಕಿಂಗ್ ನ್ಯೂಸ್
13-08-21 02:16 pm Mangaluru Correspondent ಕರ್ನಾಟಕ
ಬೆಳಗಾವಿ, ಆಗಸ್ಟ್ 13: ಮುಸ್ಲಿಂ ಮಾಲೀಕರಿಗೆ ಸೇರಿದ ರೆಸ್ಟೋರೆಂಟ್ ಒಂದರಲ್ಲಿ ಬಿರಿಯಾನಿ ಪ್ರಚಾರಕ್ಕಾಗಿ ಹಿಂದು ಸಂತನ ಪೋಟೋ ಬಳಸಿದ ವಿಚಾರ ಬೆಳಗಾವಿಯಲ್ಲಿ ಹೊಸ ವಿವಾದ ಎಬ್ಬಿಸಿದೆ. ಹಿಂದು ಸಂಘಟನೆಗಳ ಆಕ್ರೋಶ, ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಕ್ಕೀಡಾದ ಹೊಟೇಲ್, ರೆಸ್ಟೋರೆಂಟ್ ಗಳನ್ನು ಮುಚ್ಚಿಸಿದ್ದಾರೆ.
ಬೆಳಗಾವಿ ನಿಯಾಜ್ ರೆಸ್ಟೋರೆಂಟ್ ತನ್ನ ಇನ್ ಸ್ಟಾ ಗ್ರಾಂನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿತ್ತು. ಸತ್ಸಂಗ ಮಾಡುತ್ತಿರುವ ಗುರೂಜಿ ಫೋಟೊ ಬಳಸಿದ್ದಲ್ಲದೆ, ಗುರೂಜಿ ಆಫ್ಟರ್ ಟೇಸ್ಟಿಂಗ್ ನಿಯಾಜ್, ಬಲಿದಾನ (ಬಿರಿಯಾನಿ) ದೇನಾ ಹೋಗಾ ಎಂದು ಫೋಸ್ಟ್ ಮಾಡಿತ್ತು.
ರೆಸ್ಟೋರೆಂಟ್ ಮಂದಿ ಪ್ರಚಾರಕ್ಕಾಗಿ ಹಾಕಿದ್ದ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದು ಸಂಘಟನೆ ಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. 24 ಗಂಟೆಯಲ್ಲಿ ಪೋಸ್ಟ್ ತೆರವು ಮಾಡಿ ನಿಯಾಜ್ ಹೊಟೇಲ್ ಮಾಲೀಕರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅದರಿಂದ ಆಗುವ ಪರಿಸ್ಥಿತಿಗೆ ಅವರೇ ಹೊಣೆಯಾಗುತ್ತಾರೆ ಎಂದು ಬಜರಂಗದಳ ಮುಖಂಡರು ಎಚ್ಚರಿಕೆ ನೀಡಿದ್ದರು.

ಅಲ್ಲದೆ, ಈ ಬಗ್ಗೆ ಬೆಳಗಾವಿ ಡಿಸಿಪಿ ವಿಕ್ರಮ್ ಆಮ್ಟೆ ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ದೂರು ನೀಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪೊಲೀಸ್ ದೂರು ದಾಖಲಾದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಇರುವ ಮೂರು ನಿಯಾಜ್ ಹೋಟೆಲ್ ಗಳನ್ನು ಬಂದ್ ಮಾಡಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Niyaz Hotel Belgaum biryani advertisement turns controversy sparks outrage. The Police have now shut down the restaurant after VHP turned furious. Hindu organisations demand an apology from the owners.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm