ಬ್ರೇಕಿಂಗ್ ನ್ಯೂಸ್
13-08-21 02:16 pm Mangaluru Correspondent ಕರ್ನಾಟಕ
ಬೆಳಗಾವಿ, ಆಗಸ್ಟ್ 13: ಮುಸ್ಲಿಂ ಮಾಲೀಕರಿಗೆ ಸೇರಿದ ರೆಸ್ಟೋರೆಂಟ್ ಒಂದರಲ್ಲಿ ಬಿರಿಯಾನಿ ಪ್ರಚಾರಕ್ಕಾಗಿ ಹಿಂದು ಸಂತನ ಪೋಟೋ ಬಳಸಿದ ವಿಚಾರ ಬೆಳಗಾವಿಯಲ್ಲಿ ಹೊಸ ವಿವಾದ ಎಬ್ಬಿಸಿದೆ. ಹಿಂದು ಸಂಘಟನೆಗಳ ಆಕ್ರೋಶ, ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಕ್ಕೀಡಾದ ಹೊಟೇಲ್, ರೆಸ್ಟೋರೆಂಟ್ ಗಳನ್ನು ಮುಚ್ಚಿಸಿದ್ದಾರೆ.
ಬೆಳಗಾವಿ ನಿಯಾಜ್ ರೆಸ್ಟೋರೆಂಟ್ ತನ್ನ ಇನ್ ಸ್ಟಾ ಗ್ರಾಂನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿತ್ತು. ಸತ್ಸಂಗ ಮಾಡುತ್ತಿರುವ ಗುರೂಜಿ ಫೋಟೊ ಬಳಸಿದ್ದಲ್ಲದೆ, ಗುರೂಜಿ ಆಫ್ಟರ್ ಟೇಸ್ಟಿಂಗ್ ನಿಯಾಜ್, ಬಲಿದಾನ (ಬಿರಿಯಾನಿ) ದೇನಾ ಹೋಗಾ ಎಂದು ಫೋಸ್ಟ್ ಮಾಡಿತ್ತು.
ರೆಸ್ಟೋರೆಂಟ್ ಮಂದಿ ಪ್ರಚಾರಕ್ಕಾಗಿ ಹಾಕಿದ್ದ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದು ಸಂಘಟನೆ ಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. 24 ಗಂಟೆಯಲ್ಲಿ ಪೋಸ್ಟ್ ತೆರವು ಮಾಡಿ ನಿಯಾಜ್ ಹೊಟೇಲ್ ಮಾಲೀಕರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅದರಿಂದ ಆಗುವ ಪರಿಸ್ಥಿತಿಗೆ ಅವರೇ ಹೊಣೆಯಾಗುತ್ತಾರೆ ಎಂದು ಬಜರಂಗದಳ ಮುಖಂಡರು ಎಚ್ಚರಿಕೆ ನೀಡಿದ್ದರು.

ಅಲ್ಲದೆ, ಈ ಬಗ್ಗೆ ಬೆಳಗಾವಿ ಡಿಸಿಪಿ ವಿಕ್ರಮ್ ಆಮ್ಟೆ ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ದೂರು ನೀಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪೊಲೀಸ್ ದೂರು ದಾಖಲಾದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಇರುವ ಮೂರು ನಿಯಾಜ್ ಹೋಟೆಲ್ ಗಳನ್ನು ಬಂದ್ ಮಾಡಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Niyaz Hotel Belgaum biryani advertisement turns controversy sparks outrage. The Police have now shut down the restaurant after VHP turned furious. Hindu organisations demand an apology from the owners.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm