ಬ್ರೇಕಿಂಗ್ ನ್ಯೂಸ್
13-08-21 02:16 pm Mangaluru Correspondent ಕರ್ನಾಟಕ
ಬೆಳಗಾವಿ, ಆಗಸ್ಟ್ 13: ಮುಸ್ಲಿಂ ಮಾಲೀಕರಿಗೆ ಸೇರಿದ ರೆಸ್ಟೋರೆಂಟ್ ಒಂದರಲ್ಲಿ ಬಿರಿಯಾನಿ ಪ್ರಚಾರಕ್ಕಾಗಿ ಹಿಂದು ಸಂತನ ಪೋಟೋ ಬಳಸಿದ ವಿಚಾರ ಬೆಳಗಾವಿಯಲ್ಲಿ ಹೊಸ ವಿವಾದ ಎಬ್ಬಿಸಿದೆ. ಹಿಂದು ಸಂಘಟನೆಗಳ ಆಕ್ರೋಶ, ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಕ್ಕೀಡಾದ ಹೊಟೇಲ್, ರೆಸ್ಟೋರೆಂಟ್ ಗಳನ್ನು ಮುಚ್ಚಿಸಿದ್ದಾರೆ.
ಬೆಳಗಾವಿ ನಿಯಾಜ್ ರೆಸ್ಟೋರೆಂಟ್ ತನ್ನ ಇನ್ ಸ್ಟಾ ಗ್ರಾಂನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿತ್ತು. ಸತ್ಸಂಗ ಮಾಡುತ್ತಿರುವ ಗುರೂಜಿ ಫೋಟೊ ಬಳಸಿದ್ದಲ್ಲದೆ, ಗುರೂಜಿ ಆಫ್ಟರ್ ಟೇಸ್ಟಿಂಗ್ ನಿಯಾಜ್, ಬಲಿದಾನ (ಬಿರಿಯಾನಿ) ದೇನಾ ಹೋಗಾ ಎಂದು ಫೋಸ್ಟ್ ಮಾಡಿತ್ತು.
ರೆಸ್ಟೋರೆಂಟ್ ಮಂದಿ ಪ್ರಚಾರಕ್ಕಾಗಿ ಹಾಕಿದ್ದ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದು ಸಂಘಟನೆ ಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. 24 ಗಂಟೆಯಲ್ಲಿ ಪೋಸ್ಟ್ ತೆರವು ಮಾಡಿ ನಿಯಾಜ್ ಹೊಟೇಲ್ ಮಾಲೀಕರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅದರಿಂದ ಆಗುವ ಪರಿಸ್ಥಿತಿಗೆ ಅವರೇ ಹೊಣೆಯಾಗುತ್ತಾರೆ ಎಂದು ಬಜರಂಗದಳ ಮುಖಂಡರು ಎಚ್ಚರಿಕೆ ನೀಡಿದ್ದರು.

ಅಲ್ಲದೆ, ಈ ಬಗ್ಗೆ ಬೆಳಗಾವಿ ಡಿಸಿಪಿ ವಿಕ್ರಮ್ ಆಮ್ಟೆ ಗೆ ಹಿಂದು ಸಂಘಟನೆಗಳ ಕಾರ್ಯಕರ್ತರು ದೂರು ನೀಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪೊಲೀಸ್ ದೂರು ದಾಖಲಾದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಇರುವ ಮೂರು ನಿಯಾಜ್ ಹೋಟೆಲ್ ಗಳನ್ನು ಬಂದ್ ಮಾಡಲಾಗಿದೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Niyaz Hotel Belgaum biryani advertisement turns controversy sparks outrage. The Police have now shut down the restaurant after VHP turned furious. Hindu organisations demand an apology from the owners.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm