ಬ್ರೇಕಿಂಗ್ ನ್ಯೂಸ್
06-09-20 10:24 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06 : ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಕೇಳಿಬರುತ್ತಿರುವ ಆರೋಪ ಸಂಬಂಧ ಬೆಂಗಳೂರಿನಲ್ಲಿರುವ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ಶನಿವಾರ ಪದಾಧಿಕಾರಿಗಳ ತುರ್ತು ಸಭೆ ನಡೆದಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, 'ಡಾ.ರಾಜ್ಕುಮಾರ್ ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರ ಆದರ್ಶಗಳೇ ಇಂದಿಗೂ ನಮಗೆ ಮಾದರಿ. ಈಗ ಚಿತ್ರರಂಗಕ್ಕೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಮಂಡಳಿಯಿಂದಲೂ ಕ್ರಮಕೈಗೊಳ್ಳಲಾಗುವುದು' ಎಂದು ವಿವರಿಸಿದರು.
ರಾಗಿಣಿ ಫಿಲ್ಮ್ ಚೇಂಬರ್ನ ಸದಸ್ಯತ್ವ ಪಡೆದಿಲ್ಲ. ಆದರೆ, ನಿರ್ಮಾಪಕರು ಆಕೆ ನಟಿಸುವ ಸಿನಿಮಾಗಳ ಮೇಲೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ಆಕೆಯ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ನಿರ್ಮಾಪಕ ಸಾ.ರಾ. ಗೋವಿಂದು ಸ್ಪಷ್ಟಪಡಿಸಿದರು.
'ಡ್ರಗ್ಸ್ ದಂಧೆ ಸಂಬಂಧ ಮುಕ್ತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗವನ್ನು ದೂಷಿಸುವುದು ಸರಿಯಲ್ಲ' ಎಂದು ಹೇಳಿದರು.

ಇಷ್ಟೇ ಅಲ್ಲದೆ, ಕನ್ನಡ ಚಿತ್ರರಂಗದಲ್ಲಿ ನಟ, ನಟಿಯರು ಡ್ರಗ್ಸ್ ತೆಗದುಕೊಳ್ಳುತ್ತಾರೆ ಎಂಬ ಆರೋಪ ಮಾಡಿದ್ದ ಪ್ರಶಾಂತ್ ಸಂಬರ್ಗಿ ಈ ಕುರಿತು ಮಾಹಿತಿ ನೀಡುವ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಶಾಂತ್ ಸಂಬರ್ಗಿ ವಿರುದ್ಧ ಕಾನೂನು ಹೋರಾಟ ಮಾಡಲು ತೀರ್ಮಾನಿಸಿದ್ದು, ಆ ಆರೋಪ ಸಾಬೀತಾದರೆ ನಾನು ಸಿನಿಮಾ ಇಂಡಸ್ಟ್ರಿಯಿಂದ ಹೊರಹೋಗುತ್ತೇನೆ, ಆರೋಪ ಸಾಬೀತಾಗದಿದ್ದರೆ ಅವರು ರಾಜ್ಯದಿಂದ ಹೊರಹೋಗಬೇಕು' ಎಂದು ಸಾ.ರಾ.ಗೋವಿಂದು ಸವಾಲು ಹಾಕಿದರು.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm