ಬ್ರೇಕಿಂಗ್ ನ್ಯೂಸ್
06-09-20 10:55 am Dhruthi Anchan - Correspondent ಕರ್ನಾಟಕ
ಕಾಸರಗೋಡು, ಸೆಪ್ಟೆಂಬರ್.6 : ಕೇರಳದ ಕಾಸಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ (79) ಶನಿವಾರ ಮಧ್ಯರಾತ್ರಿ ಕೃಷ್ಣೈಕ್ಯರಾಗಿದ್ದಾರೆ.
ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು. ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.
ಅಷ್ಟೇ ಅಲ್ಲದೆ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಶವಾನಂದ ಸ್ವಾಮೀಜಿಯವರ ಹೆಸರು ಚಿರಸ್ಥಾಯಿಯಾಗಿದೆ. ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ ಭಾರಿ ಪ್ರಸಿದ್ಧಿ ಪಡೆದಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿದ್ದು ದೇಶದಲ್ಲಿ ಸಂಚಲನ ಉಂಟು ಮಾಡಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm