ಬ್ರೇಕಿಂಗ್ ನ್ಯೂಸ್
06-09-20 10:55 am Dhruthi Anchan - Correspondent ಕರ್ನಾಟಕ
ಕಾಸರಗೋಡು, ಸೆಪ್ಟೆಂಬರ್.6 : ಕೇರಳದ ಕಾಸಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ (79) ಶನಿವಾರ ಮಧ್ಯರಾತ್ರಿ ಕೃಷ್ಣೈಕ್ಯರಾಗಿದ್ದಾರೆ.
ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು. ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.
ಅಷ್ಟೇ ಅಲ್ಲದೆ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಶವಾನಂದ ಸ್ವಾಮೀಜಿಯವರ ಹೆಸರು ಚಿರಸ್ಥಾಯಿಯಾಗಿದೆ. ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ ಭಾರಿ ಪ್ರಸಿದ್ಧಿ ಪಡೆದಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿದ್ದು ದೇಶದಲ್ಲಿ ಸಂಚಲನ ಉಂಟು ಮಾಡಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm