ಬ್ರೇಕಿಂಗ್ ನ್ಯೂಸ್
06-09-20 10:55 am Dhruthi Anchan - Correspondent ಕರ್ನಾಟಕ
ಕಾಸರಗೋಡು, ಸೆಪ್ಟೆಂಬರ್.6 : ಕೇರಳದ ಕಾಸಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ (79) ಶನಿವಾರ ಮಧ್ಯರಾತ್ರಿ ಕೃಷ್ಣೈಕ್ಯರಾಗಿದ್ದಾರೆ.
ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು. ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.
ಅಷ್ಟೇ ಅಲ್ಲದೆ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಶವಾನಂದ ಸ್ವಾಮೀಜಿಯವರ ಹೆಸರು ಚಿರಸ್ಥಾಯಿಯಾಗಿದೆ. ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ ಭಾರಿ ಪ್ರಸಿದ್ಧಿ ಪಡೆದಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿದ್ದು ದೇಶದಲ್ಲಿ ಸಂಚಲನ ಉಂಟು ಮಾಡಿತ್ತು.
18-09-24 07:16 pm
HK News Desk
Parameshwar, drugs, Bangalore crime: ರಾಜ್ಯದಲ್...
18-09-24 04:46 pm
Palestinian Flag: ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀ...
16-09-24 07:49 pm
P Murthy, Ambedkar Sena, MLA Munirathna: ದಲಿತ...
15-09-24 05:33 pm
BJP, RSS: ರಾಜ್ಯ ಬಿಜೆಪಿಗೆ ಮತ್ತೆ ಸಂಘಟನಾ ಕಾರ್ಯದರ...
15-09-24 01:53 pm
18-09-24 02:52 pm
HK News Desk
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದು ತಪ್ಪು, ಅತ...
17-09-24 07:28 pm
Arvind Kejriwal, Atishi New CM Delhi; ದೆಹಲಿ ಸ...
17-09-24 07:08 pm
18-09-24 10:45 pm
Mangalore Correspondent
Mangalore, Lawrence D’Souza, congress Labour...
18-09-24 10:29 pm
Satish Kumpala, Mangalore: ಉಸ್ತುವಾರಿ ಸಚಿವರು ಎ...
17-09-24 10:11 pm
Brijesh Chowta, Msez, JBF: ಎಂಎಸ್ಇಝೆಡ್ ಗೆ ಭೂಮ...
17-09-24 09:56 pm
Udupi, Sunil Kumar, Kota srinivas, CM: ರಾಜ್ಯ...
17-09-24 09:34 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm