ಬ್ರೇಕಿಂಗ್ ನ್ಯೂಸ್
06-09-20 10:55 am Dhruthi Anchan - Correspondent ಕರ್ನಾಟಕ
ಕಾಸರಗೋಡು, ಸೆಪ್ಟೆಂಬರ್.6 : ಕೇರಳದ ಕಾಸಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ (79) ಶನಿವಾರ ಮಧ್ಯರಾತ್ರಿ ಕೃಷ್ಣೈಕ್ಯರಾಗಿದ್ದಾರೆ.
ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು. ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.
ಅಷ್ಟೇ ಅಲ್ಲದೆ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಶವಾನಂದ ಸ್ವಾಮೀಜಿಯವರ ಹೆಸರು ಚಿರಸ್ಥಾಯಿಯಾಗಿದೆ. ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ ಭಾರಿ ಪ್ರಸಿದ್ಧಿ ಪಡೆದಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿದ್ದು ದೇಶದಲ್ಲಿ ಸಂಚಲನ ಉಂಟು ಮಾಡಿತ್ತು.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm