ಬ್ರೇಕಿಂಗ್ ನ್ಯೂಸ್
14-08-21 08:37 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಹಾರ-ತುರಾಯಿ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಗೌರವ ರಕ್ಷೆ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಮೊದಲೇ ಕಂಗೆಟ್ಟು ಹೋಗಿರುವಾಗ ಅದರ ನಡುವೆ ಝೀರೋ ಟ್ರಾಫಿಕ್ ಮಾಡಿ ಸಂಚರಿಸುವ ರಾಜೋಪಚಾರಕ್ಕೆ ಇತಿಶ್ರೀ ಹಾಕಿದ್ದಾರೆ.
ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ವಂದಿಮಾಗಧರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ಮಾಡಿ ಸಾರ್ವಜನಿಕರಿಗೆಲ್ಲ ಕಿರಿ ಕಿರಿ ಮಾಡುತ್ತಾರೆ. ಈ ರೀತಿ ಝೀರೋ ಟ್ರಾಫಿಕ್ ಮಾಡಿ ಸಾಮಾನ್ಯ ಜನರಿಗೆ ತೊಂದರೆ ಕೊಡುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ, ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಮಾಡುವುದೇ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿದ್ದಾರೆ.
ಸಂಚರಿಸುವಾಗ ಕೇವಲ ಸಿಗ್ನಲ್ ಫ್ರೀ ಮಾಡಿದರೆ ಸಾಕು, ಸಂಚಾರದ ವೇಳೆ ಆಂಬ್ಯುಲೆನ್ಸ್ ಗೆ ತೆರಳಲು ಅವಕಾಶ ಮಾಡಿಕೊಟ್ಟ ರೀತಿ ಸಿಗ್ನಲ್ ಫ್ರೀ ಮಾಡಿದರೆ ಸಾಕು ಎಂದು ಸೂಚಿಸಿದ್ದಾರೆ.
ಕೆಲದಿನಗಳ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು. ಇದಾಗುತ್ತಿದ್ದಂತೆ, ಮುಖ್ಯಮಂತ್ರಿಯೂ ಅದೇ ಹಾದಿ ಹಿಡಿದಿದ್ದಾರೆ.
Soon after Chief Minister Basavaraj Bommai refused the 'zero traffic' privilege since he considered himself a common man and wanted to avoid inconvenience to other motorists, the city police issued an order cancelling it from Saturday morning.
10-02-25 10:51 pm
HK News Desk
BJ show cause notice, Yatnal; 'ಭಿನ್ನರ ಬಣ'ದ ನಾ...
10-02-25 10:19 pm
Hubballi Dead Man Ambulance: ಆಸ್ಪತ್ರೆಯಲ್ಲಿ ಸತ...
10-02-25 07:01 pm
13th edition Kumbh Mela, Triveni Sangama, T N...
10-02-25 05:18 pm
Magadi MLA Balakrishna, Bdcc bank, fake gold:...
10-02-25 01:40 pm
10-02-25 05:48 pm
HK News Desk
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
10-02-25 11:09 pm
Mangalore Correspondent
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm