ಬ್ರೇಕಿಂಗ್ ನ್ಯೂಸ್
14-08-21 08:37 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಹಾರ-ತುರಾಯಿ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಗೌರವ ರಕ್ಷೆ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಮೊದಲೇ ಕಂಗೆಟ್ಟು ಹೋಗಿರುವಾಗ ಅದರ ನಡುವೆ ಝೀರೋ ಟ್ರಾಫಿಕ್ ಮಾಡಿ ಸಂಚರಿಸುವ ರಾಜೋಪಚಾರಕ್ಕೆ ಇತಿಶ್ರೀ ಹಾಕಿದ್ದಾರೆ.
ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ವಂದಿಮಾಗಧರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ಮಾಡಿ ಸಾರ್ವಜನಿಕರಿಗೆಲ್ಲ ಕಿರಿ ಕಿರಿ ಮಾಡುತ್ತಾರೆ. ಈ ರೀತಿ ಝೀರೋ ಟ್ರಾಫಿಕ್ ಮಾಡಿ ಸಾಮಾನ್ಯ ಜನರಿಗೆ ತೊಂದರೆ ಕೊಡುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ, ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಮಾಡುವುದೇ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿದ್ದಾರೆ.
ಸಂಚರಿಸುವಾಗ ಕೇವಲ ಸಿಗ್ನಲ್ ಫ್ರೀ ಮಾಡಿದರೆ ಸಾಕು, ಸಂಚಾರದ ವೇಳೆ ಆಂಬ್ಯುಲೆನ್ಸ್ ಗೆ ತೆರಳಲು ಅವಕಾಶ ಮಾಡಿಕೊಟ್ಟ ರೀತಿ ಸಿಗ್ನಲ್ ಫ್ರೀ ಮಾಡಿದರೆ ಸಾಕು ಎಂದು ಸೂಚಿಸಿದ್ದಾರೆ.
ಕೆಲದಿನಗಳ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು. ಇದಾಗುತ್ತಿದ್ದಂತೆ, ಮುಖ್ಯಮಂತ್ರಿಯೂ ಅದೇ ಹಾದಿ ಹಿಡಿದಿದ್ದಾರೆ.
Soon after Chief Minister Basavaraj Bommai refused the 'zero traffic' privilege since he considered himself a common man and wanted to avoid inconvenience to other motorists, the city police issued an order cancelling it from Saturday morning.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 04:13 pm
Mangalore Correspondent
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm