ಬ್ರೇಕಿಂಗ್ ನ್ಯೂಸ್
14-08-21 08:37 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಹಾರ-ತುರಾಯಿ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಗೌರವ ರಕ್ಷೆ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಮೊದಲೇ ಕಂಗೆಟ್ಟು ಹೋಗಿರುವಾಗ ಅದರ ನಡುವೆ ಝೀರೋ ಟ್ರಾಫಿಕ್ ಮಾಡಿ ಸಂಚರಿಸುವ ರಾಜೋಪಚಾರಕ್ಕೆ ಇತಿಶ್ರೀ ಹಾಕಿದ್ದಾರೆ.
ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ವಂದಿಮಾಗಧರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ಮಾಡಿ ಸಾರ್ವಜನಿಕರಿಗೆಲ್ಲ ಕಿರಿ ಕಿರಿ ಮಾಡುತ್ತಾರೆ. ಈ ರೀತಿ ಝೀರೋ ಟ್ರಾಫಿಕ್ ಮಾಡಿ ಸಾಮಾನ್ಯ ಜನರಿಗೆ ತೊಂದರೆ ಕೊಡುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ, ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಮಾಡುವುದೇ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿದ್ದಾರೆ.
ಸಂಚರಿಸುವಾಗ ಕೇವಲ ಸಿಗ್ನಲ್ ಫ್ರೀ ಮಾಡಿದರೆ ಸಾಕು, ಸಂಚಾರದ ವೇಳೆ ಆಂಬ್ಯುಲೆನ್ಸ್ ಗೆ ತೆರಳಲು ಅವಕಾಶ ಮಾಡಿಕೊಟ್ಟ ರೀತಿ ಸಿಗ್ನಲ್ ಫ್ರೀ ಮಾಡಿದರೆ ಸಾಕು ಎಂದು ಸೂಚಿಸಿದ್ದಾರೆ.
ಕೆಲದಿನಗಳ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು. ಇದಾಗುತ್ತಿದ್ದಂತೆ, ಮುಖ್ಯಮಂತ್ರಿಯೂ ಅದೇ ಹಾದಿ ಹಿಡಿದಿದ್ದಾರೆ.
Soon after Chief Minister Basavaraj Bommai refused the 'zero traffic' privilege since he considered himself a common man and wanted to avoid inconvenience to other motorists, the city police issued an order cancelling it from Saturday morning.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm