ಬ್ರೇಕಿಂಗ್ ನ್ಯೂಸ್
14-08-21 08:37 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಹಾರ-ತುರಾಯಿ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಗೌರವ ರಕ್ಷೆ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಮೊದಲೇ ಕಂಗೆಟ್ಟು ಹೋಗಿರುವಾಗ ಅದರ ನಡುವೆ ಝೀರೋ ಟ್ರಾಫಿಕ್ ಮಾಡಿ ಸಂಚರಿಸುವ ರಾಜೋಪಚಾರಕ್ಕೆ ಇತಿಶ್ರೀ ಹಾಕಿದ್ದಾರೆ.
ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ವಂದಿಮಾಗಧರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ಮಾಡಿ ಸಾರ್ವಜನಿಕರಿಗೆಲ್ಲ ಕಿರಿ ಕಿರಿ ಮಾಡುತ್ತಾರೆ. ಈ ರೀತಿ ಝೀರೋ ಟ್ರಾಫಿಕ್ ಮಾಡಿ ಸಾಮಾನ್ಯ ಜನರಿಗೆ ತೊಂದರೆ ಕೊಡುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ, ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಮಾಡುವುದೇ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿದ್ದಾರೆ.
ಸಂಚರಿಸುವಾಗ ಕೇವಲ ಸಿಗ್ನಲ್ ಫ್ರೀ ಮಾಡಿದರೆ ಸಾಕು, ಸಂಚಾರದ ವೇಳೆ ಆಂಬ್ಯುಲೆನ್ಸ್ ಗೆ ತೆರಳಲು ಅವಕಾಶ ಮಾಡಿಕೊಟ್ಟ ರೀತಿ ಸಿಗ್ನಲ್ ಫ್ರೀ ಮಾಡಿದರೆ ಸಾಕು ಎಂದು ಸೂಚಿಸಿದ್ದಾರೆ.
ಕೆಲದಿನಗಳ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು. ಇದಾಗುತ್ತಿದ್ದಂತೆ, ಮುಖ್ಯಮಂತ್ರಿಯೂ ಅದೇ ಹಾದಿ ಹಿಡಿದಿದ್ದಾರೆ.
Soon after Chief Minister Basavaraj Bommai refused the 'zero traffic' privilege since he considered himself a common man and wanted to avoid inconvenience to other motorists, the city police issued an order cancelling it from Saturday morning.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm