ಬ್ರೇಕಿಂಗ್ ನ್ಯೂಸ್
14-08-21 08:37 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಹಾರ-ತುರಾಯಿ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಗೌರವ ರಕ್ಷೆ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಮೊದಲೇ ಕಂಗೆಟ್ಟು ಹೋಗಿರುವಾಗ ಅದರ ನಡುವೆ ಝೀರೋ ಟ್ರಾಫಿಕ್ ಮಾಡಿ ಸಂಚರಿಸುವ ರಾಜೋಪಚಾರಕ್ಕೆ ಇತಿಶ್ರೀ ಹಾಕಿದ್ದಾರೆ.
ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ವಂದಿಮಾಗಧರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ಮಾಡಿ ಸಾರ್ವಜನಿಕರಿಗೆಲ್ಲ ಕಿರಿ ಕಿರಿ ಮಾಡುತ್ತಾರೆ. ಈ ರೀತಿ ಝೀರೋ ಟ್ರಾಫಿಕ್ ಮಾಡಿ ಸಾಮಾನ್ಯ ಜನರಿಗೆ ತೊಂದರೆ ಕೊಡುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ, ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಮಾಡುವುದೇ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿದ್ದಾರೆ.
ಸಂಚರಿಸುವಾಗ ಕೇವಲ ಸಿಗ್ನಲ್ ಫ್ರೀ ಮಾಡಿದರೆ ಸಾಕು, ಸಂಚಾರದ ವೇಳೆ ಆಂಬ್ಯುಲೆನ್ಸ್ ಗೆ ತೆರಳಲು ಅವಕಾಶ ಮಾಡಿಕೊಟ್ಟ ರೀತಿ ಸಿಗ್ನಲ್ ಫ್ರೀ ಮಾಡಿದರೆ ಸಾಕು ಎಂದು ಸೂಚಿಸಿದ್ದಾರೆ.
ಕೆಲದಿನಗಳ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು. ಇದಾಗುತ್ತಿದ್ದಂತೆ, ಮುಖ್ಯಮಂತ್ರಿಯೂ ಅದೇ ಹಾದಿ ಹಿಡಿದಿದ್ದಾರೆ.
Soon after Chief Minister Basavaraj Bommai refused the 'zero traffic' privilege since he considered himself a common man and wanted to avoid inconvenience to other motorists, the city police issued an order cancelling it from Saturday morning.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm