ಬ್ರೇಕಿಂಗ್ ನ್ಯೂಸ್
14-08-21 08:37 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಹಾರ-ತುರಾಯಿ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಗೌರವ ರಕ್ಷೆ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಮೊದಲೇ ಕಂಗೆಟ್ಟು ಹೋಗಿರುವಾಗ ಅದರ ನಡುವೆ ಝೀರೋ ಟ್ರಾಫಿಕ್ ಮಾಡಿ ಸಂಚರಿಸುವ ರಾಜೋಪಚಾರಕ್ಕೆ ಇತಿಶ್ರೀ ಹಾಕಿದ್ದಾರೆ.
ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ವಂದಿಮಾಗಧರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ಮಾಡಿ ಸಾರ್ವಜನಿಕರಿಗೆಲ್ಲ ಕಿರಿ ಕಿರಿ ಮಾಡುತ್ತಾರೆ. ಈ ರೀತಿ ಝೀರೋ ಟ್ರಾಫಿಕ್ ಮಾಡಿ ಸಾಮಾನ್ಯ ಜನರಿಗೆ ತೊಂದರೆ ಕೊಡುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ, ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಮಾಡುವುದೇ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿದ್ದಾರೆ.
ಸಂಚರಿಸುವಾಗ ಕೇವಲ ಸಿಗ್ನಲ್ ಫ್ರೀ ಮಾಡಿದರೆ ಸಾಕು, ಸಂಚಾರದ ವೇಳೆ ಆಂಬ್ಯುಲೆನ್ಸ್ ಗೆ ತೆರಳಲು ಅವಕಾಶ ಮಾಡಿಕೊಟ್ಟ ರೀತಿ ಸಿಗ್ನಲ್ ಫ್ರೀ ಮಾಡಿದರೆ ಸಾಕು ಎಂದು ಸೂಚಿಸಿದ್ದಾರೆ.
ಕೆಲದಿನಗಳ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು. ಇದಾಗುತ್ತಿದ್ದಂತೆ, ಮುಖ್ಯಮಂತ್ರಿಯೂ ಅದೇ ಹಾದಿ ಹಿಡಿದಿದ್ದಾರೆ.
Soon after Chief Minister Basavaraj Bommai refused the 'zero traffic' privilege since he considered himself a common man and wanted to avoid inconvenience to other motorists, the city police issued an order cancelling it from Saturday morning.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm