ಬ್ರೇಕಿಂಗ್ ನ್ಯೂಸ್
16-08-21 11:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 16: ಹೊರನಾಡಿಗೆ ತೆರಳುತ್ತಿದ್ದ ಪ್ರಯಾಣಿಕರಿದ್ದ ಓಮ್ನಿ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದ್ದು ಮೂರು ಮಂದಿ ಗಾಯಗೊಂಡಿದ್ದಾರೆ.
ದಾಳಿಯಿಂದ ಓಮ್ನಿ ಕಾರು ಜಖಂ ಆಗಿದ್ದು ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಇತರರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.





ಮೂಡಿಗೆರೆ ತಾಲೂಕಿನ ಬೈರೆಗುಡ್ಡ ಕ್ರಾಸ್ ನಲ್ಲಿ ಘಟನೆ ನಡೆದಿದ್ದು ಸಾರಗೋಡು ಕುಂದೂರು ರಸ್ತೆಯ ಮೂಲಕ ಕಾರಿನಲ್ಲಿ ಹೊರನಾಡಿಗೆ ಹೋಗುತ್ತಿದ್ದರು. ಸಾರಗೋಡು ಕುಂದೂರು ಸಮೀಪದ ಬೈರೆಗುಡ್ಡ ಕ್ರಾಸ್ ನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ.
ಈ ಭಾಗದಲ್ಲಿ ಕಾಡಾನೆಗಳು ನಿರಂತರ ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರು ಭೀತಿಯಿಂದಲೇ ಕಾಲ ಕಳೆಯುತ್ತಿದ್ದಾರೆ. ಹೊರ ಪ್ರದೇಶದ ಪ್ರಯಾಣಿಕರು ಹೊರನಾಡು ದೇಗುಲಕ್ಕೆ ತೆರಳುವ ದಾರಿಯಲ್ಲಿ ಆನೆಗಳ ಹಿಂಡು ರಸ್ತೆಗೆ ಅಡ್ಡ ಬಂದು ಭೀತಿ ಹುಟ್ಟಿಸುತ್ತಿವೆ.
Wild Elephant attack on Car in Chikmagalur three inside car injured.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm