ಬ್ರೇಕಿಂಗ್ ನ್ಯೂಸ್
16-08-21 11:55 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 16: ಹೊರನಾಡಿಗೆ ತೆರಳುತ್ತಿದ್ದ ಪ್ರಯಾಣಿಕರಿದ್ದ ಓಮ್ನಿ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದ್ದು ಮೂರು ಮಂದಿ ಗಾಯಗೊಂಡಿದ್ದಾರೆ.
ದಾಳಿಯಿಂದ ಓಮ್ನಿ ಕಾರು ಜಖಂ ಆಗಿದ್ದು ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಇತರರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಬೈರೆಗುಡ್ಡ ಕ್ರಾಸ್ ನಲ್ಲಿ ಘಟನೆ ನಡೆದಿದ್ದು ಸಾರಗೋಡು ಕುಂದೂರು ರಸ್ತೆಯ ಮೂಲಕ ಕಾರಿನಲ್ಲಿ ಹೊರನಾಡಿಗೆ ಹೋಗುತ್ತಿದ್ದರು. ಸಾರಗೋಡು ಕುಂದೂರು ಸಮೀಪದ ಬೈರೆಗುಡ್ಡ ಕ್ರಾಸ್ ನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ.
ಈ ಭಾಗದಲ್ಲಿ ಕಾಡಾನೆಗಳು ನಿರಂತರ ಕಾಣಿಸಿಕೊಳ್ಳುತ್ತಿದ್ದು ಸ್ಥಳೀಯರು ಭೀತಿಯಿಂದಲೇ ಕಾಲ ಕಳೆಯುತ್ತಿದ್ದಾರೆ. ಹೊರ ಪ್ರದೇಶದ ಪ್ರಯಾಣಿಕರು ಹೊರನಾಡು ದೇಗುಲಕ್ಕೆ ತೆರಳುವ ದಾರಿಯಲ್ಲಿ ಆನೆಗಳ ಹಿಂಡು ರಸ್ತೆಗೆ ಅಡ್ಡ ಬಂದು ಭೀತಿ ಹುಟ್ಟಿಸುತ್ತಿವೆ.
Wild Elephant attack on Car in Chikmagalur three inside car injured.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 04:13 pm
Mangalore Correspondent
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm