ಬ್ರೇಕಿಂಗ್ ನ್ಯೂಸ್
18-08-21 11:03 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 18: ಕೋವಿಡ್ ಹರಡುವಿಕೆ ತಡೆಯಲು ಬೆಂಗಳೂರು ನಗರದಲ್ಲಿ ಜಾರಿಯಲ್ಲಿದೆ ರಾತ್ರಿ ಕರ್ಫ್ಯೂ ಆಗಸ್ಟ್ 30ರ ತನಕ ವಿಸ್ತರಣೆ ಮಾಡುವಂತೆ ಬೆಂಗಳೂರು ಪೋಲಿಸ್ ಆಯುಕ್ತ ಕಮಲ್ ಪಂಥ್ ಆದೇಶ ಹೊರಡಿಸಿದ್ದಾರೆ.
ರಾತ್ರಿ 9 ರಿಂದ ಮುಂಜಾನೆ 5 ಗಂಟೆಯ ತನಕ ಬೆಂಗಳೂರು ನಗರದಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.
ನಗರದಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ರಾತ್ರಿ 9 ಗಂಟೆಯ ಬಳಿಕ ಅಂಗಡಿ, ಶಾಪ್ಗಳನ್ನು ತೆರೆದರೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.




ಬೆಂಗಳೂರು ನಗರದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕಂದಾಯ ಸಚಿವ ಆರ್. ಅಶೋಕ ಈ ಕುರಿತು ಮಾತನಾಡಿದ್ದು, "ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಜಾರಿಗೆ ತರುವ ಪರಿಸ್ಥಿತಿ ನಗರದಲ್ಲಿ ಸದ್ಯಕ್ಕೆ ಇಲ್ಲ. ಪ್ರಕರಣಗಳು ಎಷ್ಟು ಜಾಸ್ತಿ ಆಗುತ್ತವೆಯೋ ಅದರ ಆಧಾರದಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದರು.
ಬೆಂಗಳೂರು ನಗರದಲ್ಲಿ ಕಳೆದ 50 ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಪ್ರತಿದಿನ 300 ರಿಂದ 400 ನಡುವೆ ಇದೆ. ಮಂಗಳವಾರದ ಹೆಲ್ತ್ ಬುಲೆಟಿನ್ ಪ್ರಕಾರ ನಗರದಲ್ಲಿ 304 ಹೊಸ ಪ್ರಕರಣ ದಾಖಲಾಗಿದೆ. ನಗರದ ಸಕ್ರಿಯ ಪ್ರಕರಣ 7913.
Night Curfew in Bengaluru Extended till August 30 Orders Police Commissioner Kamal Pant.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm