ಬ್ರೇಕಿಂಗ್ ನ್ಯೂಸ್
19-08-21 04:10 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 19: ರಾಜ್ಯದಲ್ಲಿ 1 ರಿಂದ 8 ತರಗತಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಅಂಕಿಅಂಶಗಳ ಸಂಗ್ರಹಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಶಾಲೆಗಳನ್ನು ತೆರೆಯುವ ಕುರಿತು ಪೋಷಕರಿಂದ ಅಭಿಪ್ರಾಯ ಸಂಗ್ರಹ ಮಾಡುವಂತೆ ಬಿಇಓಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗಸ್ಟ್ ೨೩ರಿಂದ ರಾಜ್ಯದಲ್ಲಿ ೯ ರಿಂದ ೧೨ನೇ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಅಲ್ಲದೇ 1 ರಿಂದ 8 ತರಗತಿ ಶಾಲಾರಂಭ ಮಾಡುವ ಕುರಿತು ಸರಕಾರ ಚಿಂತನೆಯನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಪೋಷಕರ ಅಭಿಪ್ರಾಯ ಮುಖ್ಯವಾಗಿದೆ. ಹೀಗಾಗಿ ಎಲ್ಲಾ ಬಿಇಓಗಳ ಮೂಲಕ ಈ ಕಾರ್ಯವನ್ನು ಮಾಡಲಾಗುತ್ತದೆ. ಪೋಷಕರ ಅಭಿಪ್ರಾಯ ಸಂಗ್ರಹ ಮಾಡಿದ ನಂತರದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.



ಶಿಕ್ಷಣ ಇಲಾಖೆ ಈಗಾಗಲೇ ಮಾಹಿತಿ ಕಲೆಹಾಕುವ ಕಾರ್ಯವನ್ನು ಮಾಡುತ್ತಿದೆ. ಶಾಲೆಗಳನ್ನು ತೆರೆಯುವ ಕುರಿತು ಅಗಸ್ಟ್ ೩೦ರ ಒಳಗೆ ಸಭೆಯನ್ನು ನಡೆಸಲಾಗುತ್ತದೆ. ಮುಖ್ಯಮಂತ್ರಿಗಳ ಚರ್ಚೆಯನ್ನು ನಡೆಸಿದ ನಂತರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಇನ್ನೊಂದೆಡೆಯಲ್ಲಿ ಸರಕಾರ ಶಾಲೆಗಳನ್ನು ಆರಂಭಿಸುತ್ತಿದೆ. ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಸದ್ಯಕ್ಕೆ ಶಾಲೆಗಳು ಆರಂಭವಾಗುತ್ತಿಲ್ಲ. ಶಾಲಾರಂಭದ ಸಾಧಕ ಬಾಧಕ ಅರಿಯದೇ ಇದೀಗ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ಅಪಸ್ವರ ಕೇಳಿಬಂದಿದೆ.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm