ಬ್ರೇಕಿಂಗ್ ನ್ಯೂಸ್
20-08-21 02:25 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ಕುಟುಂಬವೊಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಂಧಿ, ಶಾಲಿನಿ, ಭಾನುಶ್ರೀ ಹಾಗೂ ಹೇಮಶ್ರೀ ನಾಪತ್ತೆಯಾದವರು. ದಂಪತಿಗೆ ಮತ್ತೋರ್ವ ಮಗ ಚಿರಂಜೀವಿ ಎಂಬಾತನಿದ್ದಾನೆ. ಆತ ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಪ್ರತಿನಿತ್ಯ ಸಹೋದರಿ ಮತ್ತು ಹೆತ್ತವರ ಜೊತೆ ಮಾತನಾಡುತ್ತಿದ್ದ ಚಿರಂಜೀವಿ, ಆ.12ರಂದು ಮನೆಗೆ ಕರೆ ಮಾಡಿದಾಗ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಭಯಗೊಂಡ ಚಿರಂಜೀವಿ ಮನೆಯ ಬಳಿ ಇದ್ದ ಸ್ನೇಹಿತನಿಗೆ ಹೇಳಿ, ಮನೆಗೆ ಹೋಗಿ ಚೆಕ್ ಮಾಡಲು ಹೇಳಿದ್ದಾನೆ.
ಈ ವೇಳೆ ಮನೆ ಸಂಪೂರ್ಣ ಲಾಕ್ ಆಗಿತ್ತು. ಮನೆ ಮಾಲೀಕರನ್ನ ಕೇಳಿದಾಗ, ಅವರು ಫ್ಯಾಮಿಲಿ ಸಮೇತ ವಸ್ತುಗಳೆಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದರು. ಕೂಡಲೇ ಈ ಮಾಹಿತಿಯನ್ನ ಸ್ನೇಹಿತ ಚಿರಂಜೀವಿಗೆ ತಿಳಿಸಿದ್ದಾನೆ.
ವಿಷಯ ತಿಳಿದು ಗಾಬರಿಗೊಂಡ ಚಿರಂಜೀವಿ ನೇರವಾಗಿ ಬೆಂಗಳೂರಿಗೆ ಬಂದಿದ್ದಾನೆ. ನಂತರ ತನ್ನ ಬಳಿ ಇದ್ದ ಡೂಪ್ಲಿಕೇಟ್ ಕೀಯಲ್ಲಿ ಬಾಗಿಲು ತೆರೆದು ನೋಡಿದಾಗ ನಾಪತ್ತೆ ವಿಚಾರ ತಿಳಿದುಬಂದಿದೆ. ಮನೆಯ ಕಿಟಿಕಿ ಬಳಿ ಸೂಸೈಡ್ ನೋಟ್ ಬರೆದಿಟ್ಟಿರುವ ಕುಟುಂಬ ಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ.
'ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಈ ಜೀವನ ಬೇಡವೇ ಬೇಡ. ದಯಮಾಡಿ ನಮ್ಮನ್ನ ಸಾಯಲು ಬಿಡಿ. ಹೀಗಂತ ಸೂಸೈಡ್ ನೋಟ್ ಬರೆದಿಟ್ಟು ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ. ಕೂಡಲೇ ಬಗಲಗುಂಟೆ ಪೊಲೀಸರಿಗೆ ಮಾಹಿತಿ ತಿಳಿಸಿದ ಚಿರಂಜೀವಿ, ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm