ಬ್ರೇಕಿಂಗ್ ನ್ಯೂಸ್
22-08-21 02:47 pm Headline Karnataka News Network ಕರ್ನಾಟಕ
ವಿಜಯಪುರ, ಆಗಸ್ಟ್ 22: ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಭಂದ ಹಾಕಿದ್ರೆ ಹುಷಾರ್ ಎಂದು ತಮ್ಮದೇ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ, ಗಣೇಶ ಹಬ್ಬ ಮಾಡಿದ್ರೆ ಮಾತ್ರ ಕರೋನಾ ಬರುತ್ತಾ ? ಬೇರೆ ಹಬ್ಬಗಳಿಗೆ ಇಲ್ಲದ ನಿರ್ಬಂಧ ಗಣೇಶ ಹಬ್ಬಕ್ಕೆ ಮಾತ್ರ ಯಾಕೆ..? ಸಿಎಂ ಬಸವರಾಜ್ ಬೊಮ್ಮಾಯಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಿದರೆ ಸರ್ಕಾರದ ಆದೇಶ ಪಾಲನೆ ಮಾಡೋದಿಲ್ಲ. ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಲು ಬೀಡೋದಿಲ್ಲ ಎಂದು ಸವಾಲೆಸೆದರು.
ಗಣೇಶ ಹಬ್ಬ ಬಂದಾಗ ಮಾತ್ರ ನಿಮಗೆ ಕೊರೋನಾ ನೆನಪಾಗುತ್ತಾ? 10 ಸಾವಿರ ಜನ ಸೇರಿಸಿ ಕಾರ್ಯಕ್ರಮ ಮಾಡುವಾಗ ಕೋರೋನಾ ನೆನಪಾಗಲ್ವಾ? ವೀಕೆಂಡ್ ಲಾಕ್ ಡೌನ್ ಯಾವ ಆಧಾರದ ಮೇಲೆ ಮಾಡಿದ್ದಾರೆ, ನನಗಂತೂ ಅರ್ಥವಾಗುತ್ತಿಲ್ಲ. ಭಾನುವಾರ, ಶನಿವಾರ ಮಾತ್ರ ಕೋರೊನಾ ಬರುತ್ತಾ ಎಂದು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
Yatal makes controversial statement regarding gun in Vijayapura. Firing gunshots to welcome Minister shows BJP’s goonda culture
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm