ಬ್ರೇಕಿಂಗ್ ನ್ಯೂಸ್
22-08-21 02:47 pm Headline Karnataka News Network ಕರ್ನಾಟಕ
ವಿಜಯಪುರ, ಆಗಸ್ಟ್ 22: ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಭಂದ ಹಾಕಿದ್ರೆ ಹುಷಾರ್ ಎಂದು ತಮ್ಮದೇ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ, ಗಣೇಶ ಹಬ್ಬ ಮಾಡಿದ್ರೆ ಮಾತ್ರ ಕರೋನಾ ಬರುತ್ತಾ ? ಬೇರೆ ಹಬ್ಬಗಳಿಗೆ ಇಲ್ಲದ ನಿರ್ಬಂಧ ಗಣೇಶ ಹಬ್ಬಕ್ಕೆ ಮಾತ್ರ ಯಾಕೆ..? ಸಿಎಂ ಬಸವರಾಜ್ ಬೊಮ್ಮಾಯಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಿದರೆ ಸರ್ಕಾರದ ಆದೇಶ ಪಾಲನೆ ಮಾಡೋದಿಲ್ಲ. ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಲು ಬೀಡೋದಿಲ್ಲ ಎಂದು ಸವಾಲೆಸೆದರು.
ಗಣೇಶ ಹಬ್ಬ ಬಂದಾಗ ಮಾತ್ರ ನಿಮಗೆ ಕೊರೋನಾ ನೆನಪಾಗುತ್ತಾ? 10 ಸಾವಿರ ಜನ ಸೇರಿಸಿ ಕಾರ್ಯಕ್ರಮ ಮಾಡುವಾಗ ಕೋರೋನಾ ನೆನಪಾಗಲ್ವಾ? ವೀಕೆಂಡ್ ಲಾಕ್ ಡೌನ್ ಯಾವ ಆಧಾರದ ಮೇಲೆ ಮಾಡಿದ್ದಾರೆ, ನನಗಂತೂ ಅರ್ಥವಾಗುತ್ತಿಲ್ಲ. ಭಾನುವಾರ, ಶನಿವಾರ ಮಾತ್ರ ಕೋರೊನಾ ಬರುತ್ತಾ ಎಂದು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
Yatal makes controversial statement regarding gun in Vijayapura. Firing gunshots to welcome Minister shows BJP’s goonda culture
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm