ಬ್ರೇಕಿಂಗ್ ನ್ಯೂಸ್
22-08-21 02:47 pm Headline Karnataka News Network ಕರ್ನಾಟಕ
ವಿಜಯಪುರ, ಆಗಸ್ಟ್ 22: ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಭಂದ ಹಾಕಿದ್ರೆ ಹುಷಾರ್ ಎಂದು ತಮ್ಮದೇ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ, ಗಣೇಶ ಹಬ್ಬ ಮಾಡಿದ್ರೆ ಮಾತ್ರ ಕರೋನಾ ಬರುತ್ತಾ ? ಬೇರೆ ಹಬ್ಬಗಳಿಗೆ ಇಲ್ಲದ ನಿರ್ಬಂಧ ಗಣೇಶ ಹಬ್ಬಕ್ಕೆ ಮಾತ್ರ ಯಾಕೆ..? ಸಿಎಂ ಬಸವರಾಜ್ ಬೊಮ್ಮಾಯಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಿದರೆ ಸರ್ಕಾರದ ಆದೇಶ ಪಾಲನೆ ಮಾಡೋದಿಲ್ಲ. ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಲು ಬೀಡೋದಿಲ್ಲ ಎಂದು ಸವಾಲೆಸೆದರು.
ಗಣೇಶ ಹಬ್ಬ ಬಂದಾಗ ಮಾತ್ರ ನಿಮಗೆ ಕೊರೋನಾ ನೆನಪಾಗುತ್ತಾ? 10 ಸಾವಿರ ಜನ ಸೇರಿಸಿ ಕಾರ್ಯಕ್ರಮ ಮಾಡುವಾಗ ಕೋರೋನಾ ನೆನಪಾಗಲ್ವಾ? ವೀಕೆಂಡ್ ಲಾಕ್ ಡೌನ್ ಯಾವ ಆಧಾರದ ಮೇಲೆ ಮಾಡಿದ್ದಾರೆ, ನನಗಂತೂ ಅರ್ಥವಾಗುತ್ತಿಲ್ಲ. ಭಾನುವಾರ, ಶನಿವಾರ ಮಾತ್ರ ಕೋರೊನಾ ಬರುತ್ತಾ ಎಂದು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
Yatal makes controversial statement regarding gun in Vijayapura. Firing gunshots to welcome Minister shows BJP’s goonda culture
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm