ಬ್ರೇಕಿಂಗ್ ನ್ಯೂಸ್
22-08-21 02:47 pm Headline Karnataka News Network ಕರ್ನಾಟಕ
ವಿಜಯಪುರ, ಆಗಸ್ಟ್ 22: ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಭಂದ ಹಾಕಿದ್ರೆ ಹುಷಾರ್ ಎಂದು ತಮ್ಮದೇ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ, ಗಣೇಶ ಹಬ್ಬ ಮಾಡಿದ್ರೆ ಮಾತ್ರ ಕರೋನಾ ಬರುತ್ತಾ ? ಬೇರೆ ಹಬ್ಬಗಳಿಗೆ ಇಲ್ಲದ ನಿರ್ಬಂಧ ಗಣೇಶ ಹಬ್ಬಕ್ಕೆ ಮಾತ್ರ ಯಾಕೆ..? ಸಿಎಂ ಬಸವರಾಜ್ ಬೊಮ್ಮಾಯಿ ಅವರಲ್ಲಿ ಈ ಬಗ್ಗೆ ಮಾತನಾಡಿದ್ದೇನೆ. ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಿದರೆ ಸರ್ಕಾರದ ಆದೇಶ ಪಾಲನೆ ಮಾಡೋದಿಲ್ಲ. ನನ್ನ ಮೇಲೆ ಗುಂಡು ಹಾರಿಸಿದರೂ ಪರವಾಗಿಲ್ಲ, ಗಣೇಶ ಹಬ್ಬಕ್ಕೆ ನಿರ್ಬಂಧ ಹಾಕಲು ಬೀಡೋದಿಲ್ಲ ಎಂದು ಸವಾಲೆಸೆದರು.
ಗಣೇಶ ಹಬ್ಬ ಬಂದಾಗ ಮಾತ್ರ ನಿಮಗೆ ಕೊರೋನಾ ನೆನಪಾಗುತ್ತಾ? 10 ಸಾವಿರ ಜನ ಸೇರಿಸಿ ಕಾರ್ಯಕ್ರಮ ಮಾಡುವಾಗ ಕೋರೋನಾ ನೆನಪಾಗಲ್ವಾ? ವೀಕೆಂಡ್ ಲಾಕ್ ಡೌನ್ ಯಾವ ಆಧಾರದ ಮೇಲೆ ಮಾಡಿದ್ದಾರೆ, ನನಗಂತೂ ಅರ್ಥವಾಗುತ್ತಿಲ್ಲ. ಭಾನುವಾರ, ಶನಿವಾರ ಮಾತ್ರ ಕೋರೊನಾ ಬರುತ್ತಾ ಎಂದು ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
Yatal makes controversial statement regarding gun in Vijayapura. Firing gunshots to welcome Minister shows BJP’s goonda culture
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm