ಬ್ರೇಕಿಂಗ್ ನ್ಯೂಸ್
23-08-21 02:13 pm Headline Karnataka News Network ಕರ್ನಾಟಕ
ದಾವಣಗೆರೆ, ಆಗಸ್ಟ್ 23: ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಸೋಮವಾರ ಬೆಳಿಗ್ಗೆ ಪಿಸ್ತೂಲ್ ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಮೃತಪಟ್ಟಿದ್ದಾರೆ. ಚೇತನ್ (28) ಮೃತಪಟ್ಟ ಪೊಲೀಸ್ ಕಾನ್ಸ್ಟೆಬಲ್.
ಬೆಳಿಗ್ಗೆಯ ತರಬೇತಿ ಮುಗಿಸಿ ಆಯುಧ ಸ್ವಚ್ಛಗೊಳಿಸುತ್ತಿದ್ದ ವೇಳೆ 9 ಎಂ.ಎಂ.ನ ಪಿಸ್ತೂಲ್ನಿಂದ ಆಕಸ್ಮಿಕವಾಗಿ ಗುಂಡು ತಗುಲಿದೆ.
ಕೂಡಲೇ ಅವರನ್ನು ನಗರದ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಮೃತಪಟ್ಟರು. ಚೇತನ್ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮಲಹಾಳ್ ಗ್ರಾಮದ ನಿವಾಸಿ. 2012ರಲ್ಲಿ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ್ದರು.
ಆಸ್ಪತ್ರೆಗೆ ಪೂರ್ವ ವಲಯ ಐಜಿಪಿ ಎಸ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿದರು.
ಇಲಾಖೆಯಿಂದ ಚೇತನ್ ಕುಟುಂಬಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಪೂರ್ವ ವಲಯ ಐಜಿಪಿ ಎಸ್ ರವಿ ತಿಳಿಸಿದರು. ಚೇತನ್ಗೆ ಪತ್ನಿ, ಗಂಡು ಮಗು ಇದ್ದಾರೆ.
Davanagere 28 year old Police Constable dies over accidental fire while cleaning Gun. The deceased has been identified as Chetan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm