ಬ್ರೇಕಿಂಗ್ ನ್ಯೂಸ್
23-08-21 02:13 pm Headline Karnataka News Network ಕರ್ನಾಟಕ
ದಾವಣಗೆರೆ, ಆಗಸ್ಟ್ 23: ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಸೋಮವಾರ ಬೆಳಿಗ್ಗೆ ಪಿಸ್ತೂಲ್ ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಮೃತಪಟ್ಟಿದ್ದಾರೆ. ಚೇತನ್ (28) ಮೃತಪಟ್ಟ ಪೊಲೀಸ್ ಕಾನ್ಸ್ಟೆಬಲ್.
ಬೆಳಿಗ್ಗೆಯ ತರಬೇತಿ ಮುಗಿಸಿ ಆಯುಧ ಸ್ವಚ್ಛಗೊಳಿಸುತ್ತಿದ್ದ ವೇಳೆ 9 ಎಂ.ಎಂ.ನ ಪಿಸ್ತೂಲ್ನಿಂದ ಆಕಸ್ಮಿಕವಾಗಿ ಗುಂಡು ತಗುಲಿದೆ.
ಕೂಡಲೇ ಅವರನ್ನು ನಗರದ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಮೃತಪಟ್ಟರು. ಚೇತನ್ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮಲಹಾಳ್ ಗ್ರಾಮದ ನಿವಾಸಿ. 2012ರಲ್ಲಿ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ್ದರು.
ಆಸ್ಪತ್ರೆಗೆ ಪೂರ್ವ ವಲಯ ಐಜಿಪಿ ಎಸ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿದರು.
ಇಲಾಖೆಯಿಂದ ಚೇತನ್ ಕುಟುಂಬಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಪೂರ್ವ ವಲಯ ಐಜಿಪಿ ಎಸ್ ರವಿ ತಿಳಿಸಿದರು. ಚೇತನ್ಗೆ ಪತ್ನಿ, ಗಂಡು ಮಗು ಇದ್ದಾರೆ.
Davanagere 28 year old Police Constable dies over accidental fire while cleaning Gun. The deceased has been identified as Chetan.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm