ಬ್ರೇಕಿಂಗ್ ನ್ಯೂಸ್
23-08-21 02:13 pm Headline Karnataka News Network ಕರ್ನಾಟಕ
ದಾವಣಗೆರೆ, ಆಗಸ್ಟ್ 23: ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಸೋಮವಾರ ಬೆಳಿಗ್ಗೆ ಪಿಸ್ತೂಲ್ ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಮೃತಪಟ್ಟಿದ್ದಾರೆ. ಚೇತನ್ (28) ಮೃತಪಟ್ಟ ಪೊಲೀಸ್ ಕಾನ್ಸ್ಟೆಬಲ್.
ಬೆಳಿಗ್ಗೆಯ ತರಬೇತಿ ಮುಗಿಸಿ ಆಯುಧ ಸ್ವಚ್ಛಗೊಳಿಸುತ್ತಿದ್ದ ವೇಳೆ 9 ಎಂ.ಎಂ.ನ ಪಿಸ್ತೂಲ್ನಿಂದ ಆಕಸ್ಮಿಕವಾಗಿ ಗುಂಡು ತಗುಲಿದೆ.
ಕೂಡಲೇ ಅವರನ್ನು ನಗರದ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಮೃತಪಟ್ಟರು. ಚೇತನ್ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಮಲಹಾಳ್ ಗ್ರಾಮದ ನಿವಾಸಿ. 2012ರಲ್ಲಿ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ್ದರು.
ಆಸ್ಪತ್ರೆಗೆ ಪೂರ್ವ ವಲಯ ಐಜಿಪಿ ಎಸ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿದರು.
ಇಲಾಖೆಯಿಂದ ಚೇತನ್ ಕುಟುಂಬಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಪೂರ್ವ ವಲಯ ಐಜಿಪಿ ಎಸ್ ರವಿ ತಿಳಿಸಿದರು. ಚೇತನ್ಗೆ ಪತ್ನಿ, ಗಂಡು ಮಗು ಇದ್ದಾರೆ.
Davanagere 28 year old Police Constable dies over accidental fire while cleaning Gun. The deceased has been identified as Chetan.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm